BIGG NEWS : ಅಲ್ಪಸಂಖ್ಯಾತರ ವಿರುದ್ಧ ಅವಹೇಳನಕಾರಿ ಭಾಷಣ : ಪ್ರಜ್ಞಾ ಠಾಕೂರ್ ವಿರುದ್ಧ ದೂರು ದಾಖಲು| Pragya Thakur

ಕೆಎನ್ಎನ್ ಡಿಜಿಟಲ್ ಡೆಸ್ಕ್ : ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರು ಇತ್ತೀಚಿನ ಕರ್ನಾಟಕ ಪ್ರವಾಸದ ವೇಳೆ ಅಲ್ಪಸಂಖ್ಯಾತ ಸಮುದಾಯದ ವಿರುದ್ಧ  ಅವಹೇಳನಕಾರಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಅವರ ವಿರುದ್ಧ ದೂರು ದಾಖಲಾಗಿದೆ. ವೆಂಚರ್ ಕ್ಯಾಪಿಟಲಿಸ್ಟ್ ಮತ್ತು ರಾಜಕೀಯ ವಿಶ್ಲೇಷಕ ತಹಸೀನ್ ಪೊನವಾಲ ಅವರು ಸಾಮಾಜಿಕ ಜಾಲತಾಣಗಳ ಮೂಲಕ ಶಿವಮೊಗ್ಗ ಎಸ್ಪಿ ಜಿ.ಕೆ. ಮಿಥುನ್ ಕುಮಾರ್ ಅವರಿಗೆ ದೂರಿನ ಪ್ರತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಶಿವಮೊಗ್ಗ ನಗರದಲ್ಲಿ … Continue reading BIGG NEWS : ಅಲ್ಪಸಂಖ್ಯಾತರ ವಿರುದ್ಧ ಅವಹೇಳನಕಾರಿ ಭಾಷಣ : ಪ್ರಜ್ಞಾ ಠಾಕೂರ್ ವಿರುದ್ಧ ದೂರು ದಾಖಲು| Pragya Thakur