Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ತುರ್ತು ಪರಿಸ್ಥಿತಿಯಲ್ಲಿ ಸಂಜಯ್ ಗಾಂಧಿ 1.7 ಕೋಟಿ ಜನರಿಗೆ ‘ಸಂತಾನಹರಣ’ ಚಿಕಿತ್ಸೆ ಮಾಡಿಸಿದ್ದರು : ಪ್ರಹ್ಲಾದ್ ಜೋಶಿ

06/07/2025 7:41 PM

BREAKING : ಪುತ್ತೂರಿನ ಬೀರಮಲೆ ಬೆಟ್ಟದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್

06/07/2025 7:13 PM

BREAKING : ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ಗೆ ನಿಷೇಧ : ಗ್ಯಾಂಬ್ಲಿಂಗ್​ಗೆ ಕಡಿವಾಣ ಹಾಕಲು ಹೊಸ ಮಸೂದೆ ಸಿದ್ದಪಡಿಸಿದ ರಾಜ್ಯ ಸರ್ಕಾರ

06/07/2025 7:06 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ʻSATSʼ ತಂತ್ರಾಂಶದಲ್ಲಿ ವಿದ್ಯಾರ್ಥಿಗಳ ದಾಖಲಾತಿಯನ್ನು ಪೂರ್ಣಗೊಳಿಸಿ : ಶಿಕ್ಷಣ ಇಲಾಖೆ ಮಹತ್ವದ ಆದೇಶ
KARNATAKA

ʻSATSʼ ತಂತ್ರಾಂಶದಲ್ಲಿ ವಿದ್ಯಾರ್ಥಿಗಳ ದಾಖಲಾತಿಯನ್ನು ಪೂರ್ಣಗೊಳಿಸಿ : ಶಿಕ್ಷಣ ಇಲಾಖೆ ಮಹತ್ವದ ಆದೇಶ

By kannadanewsnow5716/06/2024 6:14 AM

ಬೆಂಗಳೂರು : SATS ತಂತ್ರಾಂಶದಲ್ಲಿ ವಿದ್ಯಾರ್ಥಿಗಳ ದಾಖಲಾತಿಯನ್ನು ಪೂರ್ಣಗೊಳಿಸುವ ಕುರಿತು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ SATS ತಂತ್ರಾಂಶದಲ್ಲಿ ಹಿಂದಿನ ಸಾಲಿನಲ್ಲಿ ದಾಖಲಾದ ವಿದ್ಯಾರ್ಥಿಗಳು ಪ್ರಸ್ತುತ ಸಾಲಿಗೆ ಮುಂದಿನ ತರಗತಿಗೆ ದಾಖಲಾಗಬೇಕಿರುತ್ತದೆ. ಆದರೆ ತಂತ್ರಾಂಶದಲ್ಲಿ ಪ್ರಸ್ತುತ ಸಾಲಿಗೆ ದಾಖಲಾಗದೆ ಹಿಂದಿನ ತರಗತಿಯಲ್ಲಿಯೇ ಉಳಿದಿರುವುದು ಕಂಡುಬಂದಿರುತ್ತದೆ.

ಈ ಹಿಂದಿನ SATS ಪರಿಶೀಲನಾ ಸಭೆಗಳಲ್ಲಿ ದಾಖಲಾತಿಯನ್ನು ಪೂರ್ಣಗೊಳಿಸಲು ಇರುವ ಸಮಸ್ಯೆಗಳ ಕುರಿತು ಈ ಕೆಳಗಿನಂತೆ ಚರ್ಚಿಸಲಾಗಿತ್ತು. SATS ತಂತ್ರಾಂಶದ ಎಲ್ಲಾ ಹಂತದ ಲಾಗಿನ್‌ಗಳಲ್ಲಿ ದಾಖಲಾತಿ ಬಾಕಿ ಇರುವ (Enrolment Pendency report) ವಿದ್ಯಾರ್ಥಿಗಳ ವರದಿ ಲಭ್ಯವಿರುವುದಿಲ್ಲ. ಕೆಲವು ವಿದ್ಯಾರ್ಥಿಗಳು ಶಾಲೆಯಿಂದ ವರ್ಗಾವಣೆ ಪತ್ರ ಪಡೆದು ಬೇರೆ ರಾಜ್ಯದಲ್ಲಿ ಶಿಕ್ಷಣ ಮುಂದುವರಿಸುತ್ತಿದ್ದಾರೆ. ಈ ವಿದ್ಯಾರ್ಥಿಗಳು ಸಹ ದಾಖಲಾತಿ ಬಾಕಿ ಪಟ್ಟಿಯಲ್ಲಿ ಉಳಿದಿರುತ್ತದೆ.

ಈ ಸಮಸ್ಯೆಗಳಿಗೆ ಪರಿಹಾರ:
ಹಿಂದಿನ ಸಾಲಿನಲ್ಲಿ ದಾಖಲಾಗಿ ಪ್ರಸ್ತುತ ಸಾಲಿನಲ್ಲಿ ಮುಂದಿನ ತರಗತಿಗೆ ದಾಖಲಾಗದೆ ಬಾಕಿ ಉಳಿದಿರುವ ವಿದ್ಯಾರ್ಥಿಗಳ ವರದಿಯು (Students enrolment pendency report) 2 ថដ SATS ) (Head Master, BEO, DDPI & State Login) ಲಭ್ಯವಾಗುವಂತೆ ಅವಕಾಶ ನೀಡಲಾಗಿದೆ. (User Manual ನ್ನು ಲಗತ್ತಿಸಿದೆ)

ಸದರಿ ವರದಿಯಲ್ಲಿ ಮುಂದಿನ ಸಾಲಿಗೆ ದಾಖಲಾತಿ ಮಾಡಲಾಗದ ವಿದ್ಯಾರ್ಥಿಗಳನ್ನು ಈ ಕೆಳಗಿನ ಸೂಕ್ತ ಕಾರಣಗಳಲ್ಲಿ ಒಂದನ್ನು ಆರಿಸಿ Pendency Report ಪರದೆಯಲ್ಲಿ Submit ಮಾಡಲು ಅವಕಾಶ ನೀಡಲಾಗಿದೆ:
Dead

Drop out

Taken TC & Admitted out of state or country

Taken TC & new school admission not known

ಮೇಲಿನ ಕಾರಣಗಳನ್ನು ಆರಿಸಿ ಸಲ್ಲಿಸಲಾದ ವಿದ್ಯಾರ್ಥಿಗಳ ಮಾಹಿತಿಯು/ಪಟ್ಟಿಯು Marked student report ಪರದೆಯಲ್ಲಿ ಪ್ರತ್ಯೇಕವಾಗಿ ಎಲ್ಲಾ ಹಂತದ ಅಧಿಕಾರಿಗಳಿಗೆ ಲಭ್ಯವಾಗುತ್ತದೆ ಹಾಗೂ Pendency ಪಟ್ಟಿಯಿಂದ ಮಕ್ಕಳ ಮಾಹಿತಿಯು ತೆರವಾಗುತ್ತದೆ. Marked student report Attendance authority ಅಧಿಕಾರಿಗಳು ಈ ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿ ನೈಜತೆ ಪರಿಶೀಲಿಸಿ ವಿದ್ಯಾರ್ಥಿಗಳು ಶಾಲೆಯಿಂದ ಹೊರಗುಳಿದಿರುವುದಿಲ್ಲವೆಂದು ಖಾತ್ರಿ ಪಡಿಸಿಕೊಂಡು ಪಂಚನಾಮೆ ಮಾಡಿ ಈ ವರದಿಯನ್ನು ಕ್ಷೇತ್ರಶಿಕ್ಷಣಾಧಿಕಾರಿಗಳ ಹಂತದ ತಂತ್ರಾಂಶದ ಲಾಗಿನ್‌ನಲ್ಲಿ ಅಪಲೋಡ್‌ ಮಾಡಿ ತೆರವುಗೊಳಿಸಬೇಕು. ತೆರವುಗೊಳಿಸಿದ ವಿದ್ಯಾರ್ಥಿಗಳ ಮಾಹಿತಿಯು Pending Students Action Taken Report ನಲ್ಲಿ ಲಭ್ಯವಾಗುತ್ತದೆ.

ಒಂದು ವೇಳೆ ವಿದ್ಯಾರ್ಥಿಗಳು ಶಾಲೆಯಿಂದ ಹೊರಗುಳಿದಿರುವುದು ಕಂಡುಬಂದಲ್ಲಿ ಶಾಲೆ ಬಿಟ್ಟ ಮಕ್ಕಳ/ ಶಾಲೆಯಿಂದ ಹೊರಗುಳಿದ ವಿದ್ಯಾರ್ಥಿಗಳನ್ನು ಶಾಲೆಗೆ ಮರಳಿ ತರಲು ವಹಿಸಬೇಕಾದ ಕ್ರಮಗಳನ್ನು ನಿಯಮಾನುಸಾರ ತೆಗೆದುಕೊಳ್ಳಲು ತಿಳಿಸಿದೆ.

ಈ ಕಾರ್ಯವು ಪ್ರತಿ ಮಗುವಿನ ಜಾಡನ್ನು ಪತ್ತೆ ಮಾಡಿ, ಶಾಲೆಬಿಟ್ಟ ಮಗುವನ್ನು ಗುರುತಿಸಲು ಮತ್ತು ಮಗುವನ್ನು ಶಾಲೆಗೆ ಮರಳಿ ತರಲು ಸಹಾಯಕಾರಿಯಾಗಲಿದೆ. ಪ್ರಯುಕ್ತ ನಿಯಮಾನುಸಾರ ಮಕ್ಕಳ ದಾಖಲಾತಿಯನ್ನು ತಂತ್ರಾಂಶದಲ್ಲಿ ಕಡ್ಡಾಯವಾಗಿ Update ಮಾಡುವ ಮೂಲಕ ಅಗತ್ಯ ಕ್ರಮಕೈಗೊಳ್ಳುವಂತೆ ತಿಳಿಸಿದೆ, ಅಪಡೇಟ್ ಆದ Pending Students Action Taken Report ನ್ನು ತಾಲ್ಲೂಕು, ಜಿಲ್ಲಾ ಹಾಗೂ ರಾಜ್ಯ ಹಂತದ ನೋಡಲ್ ಅಧಿಕಾರಿಗಳು ನಿಖರವಾಗಿ ಪರಿಶೀಲಿಸಿ. ತಮ್ಮ ವ್ಯಾಪ್ತಿಯ ಎಲ್ಲಾ ವಿದ್ಯಾರ್ಥಿಗಳ ದಾಖಲಾತಿ ಪೂರ್ಣಗೊಳಿಸಿರುವ ಕುರಿತು ವರದಿಯನ್ನು ಖಡ್ಡಾಯವಾಗಿ ಆಯುಕ್ತರ ಕಛೇರಿಗೆ 30/06/2024 ರೊಳಗೆ ಸಲ್ಲಿಸಲು ಸೂಚಿಸಿದೆ. ದಾಖಲಾತಿ ಬಾಕಿಯಿದ್ದಲ್ಲಿ (Admission pendency) ಮುಂದಿನ ಆಗುಹೋಗುಗಳಿಗೆ ಸಂಬಂಧಿಸಿದ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು.

Complete enrolment of students in SATS: Education Department ʻSATSʼ ತಂತ್ರಾಂಶದಲ್ಲಿ ವಿದ್ಯಾರ್ಥಿಗಳ ದಾಖಲಾತಿಯನ್ನು ಪೂರ್ಣಗೊಳಿಸಿ : ಶಿಕ್ಷಣ ಇಲಾಖೆ ಮಹತ್ವದ ಆದೇಶ
Share. Facebook Twitter LinkedIn WhatsApp Email

Related Posts

BREAKING : ತುರ್ತು ಪರಿಸ್ಥಿತಿಯಲ್ಲಿ ಸಂಜಯ್ ಗಾಂಧಿ 1.7 ಕೋಟಿ ಜನರಿಗೆ ‘ಸಂತಾನಹರಣ’ ಚಿಕಿತ್ಸೆ ಮಾಡಿಸಿದ್ದರು : ಪ್ರಹ್ಲಾದ್ ಜೋಶಿ

06/07/2025 7:41 PM2 Mins Read

BREAKING : ಪುತ್ತೂರಿನ ಬೀರಮಲೆ ಬೆಟ್ಟದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್

06/07/2025 7:13 PM1 Min Read

BREAKING : ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ಗೆ ನಿಷೇಧ : ಗ್ಯಾಂಬ್ಲಿಂಗ್​ಗೆ ಕಡಿವಾಣ ಹಾಕಲು ಹೊಸ ಮಸೂದೆ ಸಿದ್ದಪಡಿಸಿದ ರಾಜ್ಯ ಸರ್ಕಾರ

06/07/2025 7:06 PM1 Min Read
Recent News

BREAKING : ತುರ್ತು ಪರಿಸ್ಥಿತಿಯಲ್ಲಿ ಸಂಜಯ್ ಗಾಂಧಿ 1.7 ಕೋಟಿ ಜನರಿಗೆ ‘ಸಂತಾನಹರಣ’ ಚಿಕಿತ್ಸೆ ಮಾಡಿಸಿದ್ದರು : ಪ್ರಹ್ಲಾದ್ ಜೋಶಿ

06/07/2025 7:41 PM

BREAKING : ಪುತ್ತೂರಿನ ಬೀರಮಲೆ ಬೆಟ್ಟದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್

06/07/2025 7:13 PM

BREAKING : ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ಗೆ ನಿಷೇಧ : ಗ್ಯಾಂಬ್ಲಿಂಗ್​ಗೆ ಕಡಿವಾಣ ಹಾಕಲು ಹೊಸ ಮಸೂದೆ ಸಿದ್ದಪಡಿಸಿದ ರಾಜ್ಯ ಸರ್ಕಾರ

06/07/2025 7:06 PM

BREAKING : ಚಿಕ್ಕಮಗಳೂರು : ತೋಟದಲ್ಲಿ ಕೆಲಸ ಮಾಡುವಾಗ, ಕಾಡುಕೋಣ ದಾಳಿಗೆ ವ್ಯಕ್ತಿ ಬಲಿ!

06/07/2025 6:26 PM
State News
KARNATAKA

BREAKING : ತುರ್ತು ಪರಿಸ್ಥಿತಿಯಲ್ಲಿ ಸಂಜಯ್ ಗಾಂಧಿ 1.7 ಕೋಟಿ ಜನರಿಗೆ ‘ಸಂತಾನಹರಣ’ ಚಿಕಿತ್ಸೆ ಮಾಡಿಸಿದ್ದರು : ಪ್ರಹ್ಲಾದ್ ಜೋಶಿ

By kannadanewsnow0506/07/2025 7:41 PM KARNATAKA 2 Mins Read

ಧಾರವಾಡ : ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಜಾರ್ಜ್ ಫರ್ನಾಂಡಿಸ್ ಅವರ ಸಹೋದರನಿಗೆ ಬಹಳಷ್ಟು ಚಿತ್ರಹಿಂಸೆ ಕೊಟ್ಟಿದ್ದಾರೆ. ಅವರ ಬೆರಳಿಂದ ಉಗುರು…

BREAKING : ಪುತ್ತೂರಿನ ಬೀರಮಲೆ ಬೆಟ್ಟದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್

06/07/2025 7:13 PM

BREAKING : ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ಗೆ ನಿಷೇಧ : ಗ್ಯಾಂಬ್ಲಿಂಗ್​ಗೆ ಕಡಿವಾಣ ಹಾಕಲು ಹೊಸ ಮಸೂದೆ ಸಿದ್ದಪಡಿಸಿದ ರಾಜ್ಯ ಸರ್ಕಾರ

06/07/2025 7:06 PM

BREAKING : ಚಿಕ್ಕಮಗಳೂರು : ತೋಟದಲ್ಲಿ ಕೆಲಸ ಮಾಡುವಾಗ, ಕಾಡುಕೋಣ ದಾಳಿಗೆ ವ್ಯಕ್ತಿ ಬಲಿ!

06/07/2025 6:26 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.