ಈ KSRTC ಚಾಲಕ, ನಿರ್ವಾಹಕರ ಕಾರ್ಯಕ್ಕೆ ಮೆಚ್ಚುಗೆಗಳ ಮಹಾಪೂರ: ನಿಗಮದಿಂದಲೂ ಅಭಿನಂದನೆ

ಬೆಂಗಳೂರು: ಕೆಲ ದಿನಗಳ ಹಿಂದೆ ಮೈಸೂರು-ಬೆಂಗಳೂರು ಹೆದ್ದಾರಿಯ ( Mysuru – Bengaluru Highway ) ರಾಮನಗರದ ಬಳಿಯಲ್ಲಿ ಕೆ ಎಸ್ ಆರ್ ಟಿಸಿ ಬಸ್ ( KSRTC Bus ) ಅಂಡರ್ ಪಾಸ್ ನಲ್ಲಿ ಮುಳುಗಿದ ಸುದ್ದಿ ನೋಡಿರುತ್ತೀರಿ. ನೀವು ಓದಿರುತ್ತೀರಿ. ಈ ವೇಳೆ ತುರ್ತು ನಿರ್ಗಮದ ಭಾಗಿಲಿನ ಮೂಲಕ ರಕ್ಷಿಸಿದವರು ಆ ಬಸ್ ಚಾಲಕ ಹಾಗೂ ನಿರ್ವಾಹಕರು. ಅಷ್ಟೇ ನಾ ಅಂತ ಹುಬ್ಬೇರಿಸಬೇಡಿ. ಆ ಇಬ್ಬರಿಗೂ ಚಾಲಕ, ನಿರ್ವಾಹಕರಿಗೆ ( KSRTC Driver and Conductor … Continue reading ಈ KSRTC ಚಾಲಕ, ನಿರ್ವಾಹಕರ ಕಾರ್ಯಕ್ಕೆ ಮೆಚ್ಚುಗೆಗಳ ಮಹಾಪೂರ: ನಿಗಮದಿಂದಲೂ ಅಭಿನಂದನೆ