ರಾಜ್ಯ ಬಿಜೆಪಿಯಲ್ಲಿನ ಗೊಂದಲ ಸುಖಾಂತ್ಯವಾಗಲಿದೆ: ಸಂಸದ ಬಸವರಾಜ ಬೊಮ್ಮಾಯಿ ವಿಶ್ವಾಸ

ದಾವಣಗೆರೆ : ಚುನಾವಣೆಯಲ್ಲಿ ಸೋತಾಗ ಇವಿಎಂ ಬಗ್ಗೆ ಮಾತನಾಡುವುದು ಫ್ಯಾಷನ್ ಆಗಿದೆ. ವಿರೋಧ ಪಕ್ಷಗಳು ನಿರಂತರವಾಗಿ ಈ ಆರೋಪವನ್ನು ಮಾಡುತ್ತಿವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೆಹಲಿ ವಿಧಾನಾಭೆ ಚುನಾವಣೆ ಸ್ಪಷ್ಟ ಸಂದೇಶ ನೀಡಿದೆ. ಯಾರು ದೇಶದ ಬಗ್ಗೆ ಚಿಂತನೆ ಮಾಡುತ್ತಾರೆ. ದೇಶದ ಅಭಿವೃದ್ಧಿ ಮಾಡುತ್ತಾರೆ. ಯಾರು ದೇಶ ಕಟ್ಟುತ್ತಾರೆ ಅವರಿಗೆ ಜನ ಬೆಂಬಲ ಇದೆ ಎನ್ನುವುದು ಬಹಳ ಸ್ಪಷ್ಟವಾಗಿದೆ. ದೇಶದ ವಿಭಜನೆ … Continue reading ರಾಜ್ಯ ಬಿಜೆಪಿಯಲ್ಲಿನ ಗೊಂದಲ ಸುಖಾಂತ್ಯವಾಗಲಿದೆ: ಸಂಸದ ಬಸವರಾಜ ಬೊಮ್ಮಾಯಿ ವಿಶ್ವಾಸ