ಕಾಂಗ್ರೆಸ್ ಆರೋಪ ಅವರಿಗೇ ತಿರುಗುಬಾಣವಾಗಲಿದೆ – ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಚುನಾವಣಾ ಆಯೋಗದ ನಿಯಮಾವಳನ್ನು ಗಾಳಿಗೆ ತೂರಿ ಕಾಂಗ್ರೆಸ್ ಸರ್ಕಾರ ಚಿಲುಮೆ ಸಂಸ್ಥೆಗೆ ಆದೇಶವನ್ನು ನೀಡಿದ್ದು, ತನಿಖೆಯ ಮೂಲಕ ಎಲ್ಲ ಸತ್ಯಗಳು ಹೊರಬರಲಿದೆ. ಕಾಂಗ್ರೆಸ್ ಅವರ ಆರೋಪ ನಿರಾಧಾರ. ಈ ಪ್ರಕರಣ ಅವರಿಗೇ ತಿರುಗುಬಾಣವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಕಾಂಗ್ರೆಸ್ ಸರ್ಕಾರ ಹದ್ದುಮೀರಿ ಅಧಿಕಾರ ದುರುಪಯೋಗ ಮಾಡಿಕೊಂಡಿದೆ  ಅವರು ಇಂದು ಕಾವೇರಿ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ಅವರ ಸರ್ಕಾರ 2013 ರಿಂದಲೂ ತನಿಖೆಯಾಗಬೇಕು ಎಂದು ಸೂಚನೆ ನೀಡಲಾಗಿದೆ. 2013 ರಿಂದ ಯಾವ ಆದೇಶಗಳನ್ನು … Continue reading ಕಾಂಗ್ರೆಸ್ ಆರೋಪ ಅವರಿಗೇ ತಿರುಗುಬಾಣವಾಗಲಿದೆ – ಸಿಎಂ ಬಸವರಾಜ ಬೊಮ್ಮಾಯಿ