ಕಾಂಗ್ರೆಸ್ ಪಕ್ಷದಿಂದ 3ನೇ ಗ್ಯಾರಂಟಿ’ ಘೋಷಣೆ: ಯುವ ಜನತೆಗೆ ನೌಕರಿಗಾಗಿ ‘ಯುವ ನ್ಯಾಯ’ ಯೋಜನೆ ಜಾರಿ

ನವದೆಹಲಿ: ಕರ್ನಾಟಕ ಕಾಂಗ್ರೆಸ್ ಸರ್ಕಾರದಿಂದ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಇದೇ ಮಾದರಿಯಲ್ಲೇ ದೇಶದಲ್ಲೂ ಕಾಂಗ್ರೆಸ್ ಪಕ್ಷ ಲೋಕಸಭಾ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದ್ರೆ ಗ್ಯಾರಂಟಿ ಸ್ಕೀಂ ಜಾರಿಗೊಳಿಸೋದಾಗಿ ಘೋಷಣೆ ಮಾಡಿದೆ. ಇಂದು ತನ್ನ 3ನೇ ಗ್ಯಾರಂಟಿ ಯೋಜನೆ ಘೋಷಣೆ ಮಾಡಿದ್ದು, ದೇಶದ ಯುವಜನತೆಗೆ ನೌಕರಿ ಖಾತ್ರಿ ನೀಡುವಂತ ಯುವ ನ್ಯಾಯ ಯೋಜನೆಯನ್ನು ಜಾರಿಗೊಳಿಸೋದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಘೋಷಣೆ ಮಾಡಿದ್ದಾರೆ. ಈ ಕುರಿತಂತೆ ಇಂದು ಎಕ್ಸ್ ಮಾಡಿರುವಂತ ಅವರು, ದೇಶದಲ್ಲಿ 2024 ರಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ … Continue reading ಕಾಂಗ್ರೆಸ್ ಪಕ್ಷದಿಂದ 3ನೇ ಗ್ಯಾರಂಟಿ’ ಘೋಷಣೆ: ಯುವ ಜನತೆಗೆ ನೌಕರಿಗಾಗಿ ‘ಯುವ ನ್ಯಾಯ’ ಯೋಜನೆ ಜಾರಿ