‘ಮಂಡ್ಯ ಲೋಕಸಭಾ ಕ್ಷೇತ್ರ’ಕ್ಕೆ ‘ವೆಂಕಟರಮಣೇಗೌಡ’ಗೆ ‘ಕಾಂಗ್ರೆಸ್’ನಿಂದ ಟಿಕೆಟ್ ಘೋಷಣೆ: ಯಾರಿವರು ಗೊತ್ತಾ?

ಮಂಡ್ಯ: ಜಿಲ್ಲೆಯ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ವೆಂಕಟರಮಣೇಗೌಡ ಅಂದರೆ ಸ್ಟಾರ್ ಚಂದ್ರು ಎಂಬುವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಹಾಗಾದ್ರೇ ಸ್ಟಾರ್ ಚಂದ್ರು ಎಂದೇ ಕರೆಯಲ್ಪಡುವ ವೆಂಕಟರಮಣೇಗೌಡ ಬಗ್ಗೆ ಇಲ್ಲಿದೆ ಪರಿಚಯ.  ಜನಸಮೂಹದಲ್ಲಿ ’ಸ್ಟಾರ್ ಚಂದ್ರು’ ಎಂದೇ ಜನಪ್ರಿಯರಾಗಿರುವ ವೆಂಕಟರಮಣೇಗೌಡ ಅವರು ಮಂಡ್ಯ ಜಿಲ್ಲೆಯ ಸಾಮಾನ್ಯ ರೈತಕುಟುಂಬದಲ್ಲಿ ಜನಿಸಿ ಸ್ವಂತ ದುಡಿಮೆಯಿಂದ ಉದ್ಯಮಿಯಾಗಿ ಬೆಳೆದ ಕ್ರಿಯಾಶೀಲ ಸಾಹಸಿ. ಹಳ್ಳಿಗಾಡಿನಲ್ಲಿ ವಿದ್ಯಾಭ್ಯಾಸ ಮಾಡಿ ಬೆಂಗಳೂರು ನಗರದಲ್ಲಿ ಬದುಕು ಕಟ್ಟಿಕೊಂಡು ಸಾವಿರಾರು ಜನರಿಗೆ ಉದ್ಯೋಗಕಲ್ಪಿಸಿದ ಅವರ ಬದುಕು ಆಧುನಿಕ ಕಾಲದ … Continue reading ‘ಮಂಡ್ಯ ಲೋಕಸಭಾ ಕ್ಷೇತ್ರ’ಕ್ಕೆ ‘ವೆಂಕಟರಮಣೇಗೌಡ’ಗೆ ‘ಕಾಂಗ್ರೆಸ್’ನಿಂದ ಟಿಕೆಟ್ ಘೋಷಣೆ: ಯಾರಿವರು ಗೊತ್ತಾ?