BREAKING NEWS : ಗೃಹ ಸಚಿವರ ಎದುರೇ ಕಿತ್ತಾಡಿಕೊಂಡ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರು

ತುಮಕೂರು : ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರು ಕಿತ್ತಾಟ ನಡೆಸಿದ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಕೋಳಾಲ ಗ್ರಾಮದಲ್ಲಿ ನಡೆದಿದೆ. ಕೋಳಾಲ ಗ್ರಾಮದ ವಸತಿ ಶಾಲೆ ಉದ್ಘಾಟನೆ ವೇಳೆ ಗೃಹ ಸಚಿವ ಆರಗ ಜ್ಞಾನೇಂದ್ರ ಎದುರೇ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪರಸ್ಪರ ಕಿತ್ತಾಡಿಕೊಂಡಿದ್ದಾರೆ. ಕೇಸರಿ ಶಾಲು ತೆಗೆಯುವ ವಿಚಾರಕ್ಕೆ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪರಸ್ಪರ ಕಿತ್ತಾಡಿಕೊಂಡಿದ್ದಾರೆ ಎನ್ನಲಾಗಿದೆ. ಎರಡು ಪಕ್ಷಗಳ ನಡುವೆ ಭಾರಿ ವಾಗ್ವಾದ ನಡೆದಿದೆ. ನಂತರ ಎಲ್ಲರನ್ನೂ ಹೊರಗೆ ಕಳುಹಿಸಿ ವಸತಿ ಶಾಲೆ ಉದ್ಘಾಟನೆ … Continue reading BREAKING NEWS : ಗೃಹ ಸಚಿವರ ಎದುರೇ ಕಿತ್ತಾಡಿಕೊಂಡ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರು