BIGG NEWS : ಜ.11 ರಿಂದ ಬೆಳಗಾವಿಯಿಂದಲೇ ಕಾಂಗ್ರೆಸ್ ‘ಬಸ್ ಯಾತ್ರೆ’ ಆರಂಭ : ಡಿ.ಕೆ ಶಿವಕುಮಾರ್

ಬೆಂಗಳೂರು : ಜನವರಿ 11 ರಿಂದ ಕಾಂಗ್ರೆಸ್ ಪಕ್ಷದ ಬಸ್ ಯಾತ್ರೆ ಆರಂಭವಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಜನವರಿ 11 ರಿಂದ ಕಾಂಗ್ರೆಸ್ ಪಕ್ಷದ ಬಸ್ ಯಾತ್ರೆ ಆರಂಭವಾಗಲಿದೆ. ಮಹಾತ್ಮಾ ಗಾಂಧೀಜಿ ಅವರು ಅಧ್ಯಕ್ಷತೆ ವಹಿಸಿಕೊಂಡಿದ್ದ ಕಾಂಗ್ರೆಸ್ನ ಪ್ರಥಮ ಅಧಿವೇಶನ ಬೆಳಗಾವಿಯಲ್ಲಿ ನಡೆದಿತ್ತು. ಇಂತಹ ಐತಿಹಾಸಿಕ ಹಿನ್ನೆಲೆಯ ಬೆಳಗಾವಿಯಿಂದಲೇ ಈ ಯಾತ್ರೆ ಆರಂಭವಾಗಲಿದೆ ಜ.14, 15ರಂದು ಸಂಕ್ರಾಂತಿ ಪ್ರಯುಕ್ತ ಯಾತ್ರೆಗೆ ವಿರಾಮವಿರಲಿದೆ ಎಂದು ಹೇಳಿದ್ದಾರೆ. ‘ಜನವರಿ 16 ರಿಂದ 19ರ ವರೆಗೆ ಹೊಸಪೇಟೆ, … Continue reading BIGG NEWS : ಜ.11 ರಿಂದ ಬೆಳಗಾವಿಯಿಂದಲೇ ಕಾಂಗ್ರೆಸ್ ‘ಬಸ್ ಯಾತ್ರೆ’ ಆರಂಭ : ಡಿ.ಕೆ ಶಿವಕುಮಾರ್