BREAKING: ರಾಜ್ಯಪಾಲರ ವಿರುದ್ಧ ಸಿಡಿದೆದ್ದ ಕಾಂಗ್ರೆಸ್: ಆ.19ರಂದು ರಾಜ್ಯಾಧ್ಯಂತ ‘ಪ್ರತಿಭಟನೆ’ಗೆ ಕರೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣದ ಬಗ್ಗೆ ತನಿಖೆಗೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿಯನ್ನು ನೀಡಿದ್ದಾರೆ. ರಾಜ್ಯಪಾಲರ ಈ ನಿರ್ಧಾರದ ವಿರುದ್ಧ ಕಾಂಗ್ರೆಸ್ ಪಕ್ಷದ ಮುಖಂಡರು ಸಿಡಿದೆದ್ದಿದ್ದು, ರಾಜ್ಯಾಧ್ಯಂತ ಆಗಸ್ಟ್.19ರ ಸೋಮವಾರದಂದು ಪ್ರತಿಭಟನೆಗೆ ಕರೆ ನೀಡಲಾಗಿದೆ. ಇಂದು ಮುಡಾ ಹಗರಣ ಸಂಬಂಧ ಸಿಎಂ ಸಿದ್ಧರಾಮಯ್ಯ ವಿರುದ್ಧದ ತನಿಖೆಗೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಅನುಮತಿಯನ್ನು ನೀಡಿದ್ದರು. ಇದು ಕಾನೂನು ಬಾಹಿರವಾಗಿದೆ. ಬಿಜೆಪಿ-ಜೆಡಿಎಸ್ ನಡೆಸಿದಂತ ಷಡ್ಯಂತ್ರವಾಗಿದೆ ಅಂತ ಸಿದ್ಧರಾಮಯ್ಯ ಅವರೇ ಗುಡುಗಿದ್ದರು. ರಾಜ್ಯಪಾಲರ ನಿರ್ಧಾರವನ್ನು ತೀವ್ರವಾಗೇ ಖಂಡಿಸಿರುವಂತ ಕಾಂಗ್ರೆಸ್ ಪಕ್ಷವು, … Continue reading BREAKING: ರಾಜ್ಯಪಾಲರ ವಿರುದ್ಧ ಸಿಡಿದೆದ್ದ ಕಾಂಗ್ರೆಸ್: ಆ.19ರಂದು ರಾಜ್ಯಾಧ್ಯಂತ ‘ಪ್ರತಿಭಟನೆ’ಗೆ ಕರೆ