ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು ಮತಾಂಧ ಶಕ್ತಿಗಳು ಹಿಂದೂಗಳನ್ನು ಕೊಲ್ಲಿಸುವುದಕ್ಕಾ?- BJP ಪ್ರಶ್ನೆ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು ಮತಾಂಧ ಶಕ್ತಿಗಳು ಹಿಂದೂಗಳನ್ನು ಕೊಲ್ಲಿಸುವುದಕ್ಕಾ ಎನ್ನುವ ಅನುಮಾನ ಹುಟ್ಟಿಕೊಂಡಿದೆ ಎಂಬುದಾಗಿ ಕರ್ನಾಟಕ ಬಿಜೆಪಿ ಅನುಮಾನ ವ್ಯಕ್ತ ಪಡಿಸಿದೆ. ಈ ಬಗ್ಗೆ ಇಂದು ಎಕ್ಸ್ ಮಾಡಿರುವಂತ ಬಿಜೆಪಿಯು, ಯಾದಗಿರಿಯಲ್ಲಿ ಮತಾಂಧರಿಂದ ದಲಿತನ ಹತ್ಯೆ. ಮತಾಂಧ ಶಕ್ತಿಗಳನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರು ತಲೆ ಮೇಲೆ ಕೂರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದ್ದು ಮತಾಂಧ ಶಕ್ತಿಗಳು ಹಿಂದೂಗಳನ್ನು ಕೊಲ್ಲಿಸುವುದಕ್ಕೆ ಎನ್ನುವ ಅನುಮಾನ ಹುಟ್ಟಿಕೊಂಡಿದೆ ಎಂಬುದಾಗಿ ಕಿಡಿಕಾರಿದೆ. ಯಾದಗಿರಿಯಲ್ಲಿ ಮತಾಂಧರಿಂದ ದಲಿತನ … Continue reading ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು ಮತಾಂಧ ಶಕ್ತಿಗಳು ಹಿಂದೂಗಳನ್ನು ಕೊಲ್ಲಿಸುವುದಕ್ಕಾ?- BJP ಪ್ರಶ್ನೆ