‘ಕಾಡುಗೊಲ್ಲ ಸಮುದಾಯ’ದ ಮತಬೇಟೆಗೆ ಇಳಿದ ‘ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ’

ಚಿತ್ರದುರ್ಗ: ಕಾಡುಗೊಲ್ಲರ ಪರವಾಗಿ ನಾನಿದ್ದೇನೆ, ಹಿಂದೆಯೂ ಸಹ ನಾನು ಸಂಸದನಾಗಿದ್ದಾಗ ಕಾಡುಗೊಲ್ಲರ ಪರವಾಗಿ ಕೆಲಸ ಮಾಡಿದ್ದೇನೆ ಎಂದು ತುಮಕೂರು ಲೋಕಸಭಾ ಕಾಂಗ್ರೇಸ್ಅಭ್ಯರ್ಥಿ ಮುದ್ದ ಹನುಮೇಗೌಡ ತಿಳಿಸಿದರು. ಈ ಮೂಲಕ ಲೋಕಸಭಾ ಚುನಾವಣೆಯ ಹೊತ್ತಿನಲ್ಲಿ ಕಾಡುಗೊಲ್ಲ ಸಮುದಾಯದವರ ಮತಗಳ ಬೇಟೆಗೆ ಇಳಿಸಿದ್ದಾರೆ. ನಗರದ ಕಾಡು ಕಾಡುಗೊಲ್ಲ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷರು ಹಾಗೂ ಚಿತ್ರದುರ್ಗ ಜಿಲ್ಲಾ ವಕೀಲರ ಸಂಘದ ಮಾಜಿ ಅದ್ಯಕ್ಷರಾದ ಸಿ ಶಿವುಯಾದವ್ ಅವರ ಮನೆಗೆ ಭೇಟಿ ಮಾಡಿ ಮಾತನಾಡಿದರು. 2014ರಲ್ಲಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಎಸ್ … Continue reading ‘ಕಾಡುಗೊಲ್ಲ ಸಮುದಾಯ’ದ ಮತಬೇಟೆಗೆ ಇಳಿದ ‘ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ’