‘ಕಾಂಗ್ರೆಸ್‌ ಅಭ್ಯರ್ಥಿ’ಯಿಂದ ಚುನಾವಣಾ ಅಕ್ರಮ: ‘ಕುಕ್ಕರ್‌, ಹಣ ಹಂಚಿಕೆ’ ದಾಖಲೆ ಬಿಡುಗಡೆ ಮಾಡಿದ ‘HDK’

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯಿಂದ ಚುನಾವಣಾ ಅಕ್ರಮಗಳು ಅವ್ಯಾಹತವಾಗಿ ನಡೆಯುತ್ತಿದ್ದು, ಕೂಡಲೇ ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಚುನಾವಣಾ ಆಯೋಗವನ್ನು ಒತ್ತಾಯ ಮಾಡಿದರು. ಬೆಂಗಳೂರಿನಲ್ಲಿ ಮಂಗಳವಾರ ತುರ್ತು ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು; ಪಾರದರ್ಶಕ ಚುನಾವಣೆ ನಡೆಸುವ ಸಲುವಾಗಿ ಕೂಡಲೇ ಈ ಕ್ಷೇತ್ರದಲ್ಲಿ ಅರೆಸೇನಾ ಪಡೆ ತುಕಡಿ*ಗಳನ್ನು ನಿಯೋಜಿಸಬೇಕು ಎಂದು *ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ … Continue reading ‘ಕಾಂಗ್ರೆಸ್‌ ಅಭ್ಯರ್ಥಿ’ಯಿಂದ ಚುನಾವಣಾ ಅಕ್ರಮ: ‘ಕುಕ್ಕರ್‌, ಹಣ ಹಂಚಿಕೆ’ ದಾಖಲೆ ಬಿಡುಗಡೆ ಮಾಡಿದ ‘HDK’