ದೀನದಲಿತರಿಗೆ ಕಾಂಗ್ರೆಸ್ ಕೊಡುಗೆ ಶೂನ್ಯ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೀದರ್ : ದೀನದಲಿತರಿಗೆ ಕಾಂಗ್ರೆಸ್ ಕೊಡುಗೆ ಶೂನ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಔರಾದ್ ನಲ್ಲಿ ಆಯೋಜಿಸಿರುವ ಜನಸಂಕಲ್ಪ ಯಾತ್ರೆಯಲ್ಲಿ ಮಾತನಾಡಿ, ದೀನ ದಲಿತರ ಹೆಸರಿನಲ್ಲಿ ಮತ ಪಡೆದು ಅಧಿಕಾರ ನಡೆಸಿದ ಕಾಂಗ್ರೆಸ್ ದಲಿತರ ಪರ ಮಾತನಾಡಿದ್ದರು. ಆದರೆ ದೀನದಲಿತರು ಎಲ್ಲಿದ್ದಾರೋ ಅಲ್ಲಿಯೇ ಇದ್ದಾರೆ. ದಲಿತರ ಪರ ಮಾತನಾಡುವ ಕಾಂಗ್ರೆಸ್ ಒಂದು ಹಕ್ಕು ಪತ್ರ ನೀಡಿಲ್ಲ, ಅವರಿಗೆ ಯಾವುದೇ ಕೊಡುಗೆ ನೀಡಿಲ್ಲ ಎಂದರು. ಆತ್ಮಸಾಕ್ಷಿ ಇರಬೇಕು ಮೀಸಲಾತಿ ಕಾಂಗ್ರೆಸ್ ಕೊಡುಗೆ ಎಂದಿರುವ ರಾಹುಲ್ ಗಾಂಧಿಗೆ … Continue reading ದೀನದಲಿತರಿಗೆ ಕಾಂಗ್ರೆಸ್ ಕೊಡುಗೆ ಶೂನ್ಯ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed