BREAKING NEWS: ಮತದಾರರ ಪಟ್ಟಿ ಅಕ್ರಮ ಕೇಸ್: ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಲು ಕಾಂಗ್ರೆಸ್ ನಿರ್ಧಾರ

ಬೆಂಗಳೂರು: ನಗರದಲ್ಲಿನ ವೋಟರ್ ಐಡಿ ಪರಿಷ್ಕರಣೆ ಅಕ್ರಮ ಪ್ರಕರಣ ಸಂಬಂಧ, ಈಗಾಗಲೇ ರಾಜ್ಯ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ಪಕ್ಷದಿಂದ ತನಿಖೆಗಾಗಿ ದೂರು ಸಲ್ಲಿಸಲಾಗಿತ್ತು. ಈ ಬೆನ್ನಲ್ಲೇ ಕೇಂದ್ರ ಚುನಾವಣಾ ಆಯೋಗಕ್ಕೂ ದೂರು ನೀಡೋದಕ್ಕೆ ಕಾಂಗ್ರೆಸ್ ಪಕ್ಷ ನಿರ್ಧರಿಸಿದೆ. BIG BREAKING NEWS: ರಾಜೀವ್ ಗಾಂಧಿ ಹತ್ಯೆ: ಅಪರಾಧಿಗಳ ಬಿಡುಗಡೆ ಕುರಿತು ಸುಪ್ರೀಂ ಕೋರ್ಟ್ ಆದೇಶ ಮರುಪರಿಶೀಲನೆ ಕೋರಿದ ಕಾಂಗ್ರೆಸ್ ಈ ಕುರಿತಂತೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿ ಮಾಹಿತಿ ನೀಡಿದಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು, ಬೆಂಗಳೂರಿನಲ್ಲಿ … Continue reading BREAKING NEWS: ಮತದಾರರ ಪಟ್ಟಿ ಅಕ್ರಮ ಕೇಸ್: ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಲು ಕಾಂಗ್ರೆಸ್ ನಿರ್ಧಾರ