ಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿ ‘ಕಾಂಗ್ರೆಸ್’ ಸರ್ಕಾರ ಪತನವಾಗಲಿದೆ : ಸಿಪಿ ಯೋಗೇಶ್ವರ್ ಭವಿಷ್ಯ

ರಾಮನಗರ : ಕೇಂದ್ರದಲ್ಲಿ ನಾವು ಮತ್ತೆ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿಯ ಮಾಜಿ ಸಚಿವ ಸಿಪಿ ಯೋಗೇಶ್ವರ್ ಭವಿಷ್ಯ ನುಡಿದಿದ್ದಾರೆ. BREAKING: ಜಮ್ಮು-ಕಾಶ್ಮೀರದಲ್ಲಿ ‘ಭಾರಿ ಹಿಮಪಾತ’: ಹಲವರಿಗೆ ಗಾಯ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಕೋಡಂಬಳ್ಳಿ ಗ್ರಾಮದಲ್ಲಿ ಮಾತನಾಡಿದ ಅವರು, ಕೇಂದ್ರದಲ್ಲಿ ನಾವು ಮತ್ತೆ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ತನ್ನಿಂದ ತಾನೇ ಪತನಗೊಳ್ಳುತ್ತೆ ಎಂದು ಕೊಂಡಂಬಳ್ಳಿ ಗ್ರಾಮದಲ್ಲಿ ಮಾಜಿ ಸಚಿವ ಸಿಪಿ ಯೋಗೇಶ್ವರ್ ಹೇಳಿಕೆ ನೀಡಿದರು. ಎರಡು ಪಕ್ಷಗಳ … Continue reading ಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿ ‘ಕಾಂಗ್ರೆಸ್’ ಸರ್ಕಾರ ಪತನವಾಗಲಿದೆ : ಸಿಪಿ ಯೋಗೇಶ್ವರ್ ಭವಿಷ್ಯ