BIG NEWS: ಕಾಂಗ್ರೆಸ್‌ ಸರ್ಕಾರದಿಂದ ‘ಲ್ಯಾಂಡ್‌ ಜಿಹಾದ್‌’ ಆರಂಭ, ಸಚಿವ ಜಮೀರ್ ಅಹ್ಮದ್ ಒಬ್ಬ ‘ಆಧುನಿಕ ಟಿಪ್ಪು ಸುಲ್ತಾನ್’: ಆರ್.ಅಶೋಕ್ ವಾಗ್ಧಾಳಿ

ಬೆಂಗಳೂರು: ಕಾಂಗ್ರೆಸ್ ಸರ್ಕಾರದಿಂದ ಲ್ಯಾಂಡ್ ಜಿಹಾದ್ ಆರಂಭಿಸಲಾಗಿದೆ. ಸಚಿವ ಜಮೀರ್ ಅಹ್ಮದ್ ಖಾನ್ ಒಬ್ಬ ಆಧುನಿಕ ಟಿಪ್ಪು ಸುಲ್ತಾನ್ ಎಂಬುದಾಗಿ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ಧಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕಾಂಗ್ರೆಸ್ ಸರ್ಕಾರ ಬಂದ ನಂತರ ಇಡೀ ಕರ್ನಾಟಕ ಒಂದೇ ಸಮುದಾಯಕ್ಕೆ ಸೇರಿದ್ದು ಎಂಬಂತೆ ಆಡುತ್ತಿದೆ. ಕಾಂಗ್ರೆಸ್‌ನ ತುಷ್ಟೀಕರಣದಿಂದಾಗಿ ಹಿಂದೂಗಳ ಮೇಲೆ ಹಲ್ಲೆಯಾಗಿದೆ. ಗಣೇಶ ವಿಸರ್ಜನೆ ಮಾಡಲು ಅವಕಾಶವಿಲ್ಲ. ಹಿಂದೂಗಳು ಜೈ ಶ್ರೀರಾಮ್ ಎನ್ನುವಂತಿಲ್ಲ. ಹಿಂದೂಗಳಿಗೆ ಭದ್ರತೆ ಇಲ್ಲ. ಈಗ ವಿಜಯಪುರ ಜಿಲ್ಲೆಯ ಹೊನವಾಡ … Continue reading BIG NEWS: ಕಾಂಗ್ರೆಸ್‌ ಸರ್ಕಾರದಿಂದ ‘ಲ್ಯಾಂಡ್‌ ಜಿಹಾದ್‌’ ಆರಂಭ, ಸಚಿವ ಜಮೀರ್ ಅಹ್ಮದ್ ಒಬ್ಬ ‘ಆಧುನಿಕ ಟಿಪ್ಪು ಸುಲ್ತಾನ್’: ಆರ್.ಅಶೋಕ್ ವಾಗ್ಧಾಳಿ