ಕಾಂಗ್ರೆಸ್ ಸರ್ಕಾರ ಕೊಡುತ್ತಿರುವುದಕ್ಕಿಂತ ಕಿತ್ತುಕೊಳ್ಳೋದೇ ಜಾಸ್ತಿ : ಬಿವೈ ವಿಜಯೇಂದ್ರ ವಾಗ್ದಾಳಿ

ಚಿಕ್ಕಮಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಬಂದ ನಂತರ ಒಂದು ರೂಪಾಯಿ ಅಭಿವೃದ್ಧಿ ಕೂಡ ಆಗಿಲ್ಲ ಕಾಂಗ್ರೆಸ್ ಸರ್ಕಾರದ ಕೆಲಸ ಕೊಡುವುದಕ್ಕಿಂತ ಹೆಚ್ಚು ಕಿತ್ತುಕೊಳ್ಳುವುದಾಗಿದೆ ಎಂದು ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ ವಾಗ್ದಾಳಿ ನಡೆಸಿದರು. BREAKING : “ಭ್ರಷ್ಟರೊಂದಿಗೆ ಕೈಜೋಡಿಸುವುದಿಲ್ಲ” : ‘AAP’ ತೊರೆದ ಸಚಿವ ‘ರಾಜ್ ಕುಮಾರ್ ಆನಂದ್’ ಚಿಕ್ಕಮಂಗಳೂರು ಜಿಲ್ಲೆಯ ತರೀಕೆರೆಯಲ್ಲಿ ಬಿವೈ ವಿಜಯೇಂದ್ರ ಮಾತನಾಡಿ, ಭ್ರಷ್ಟಾಚಾರ ರಹಿತ ಆಡಳಿತ ಕೊಟ್ಟ ಕೀರ್ತಿ ಪ್ರಧಾನಿ ಮೋದಿ … Continue reading ಕಾಂಗ್ರೆಸ್ ಸರ್ಕಾರ ಕೊಡುತ್ತಿರುವುದಕ್ಕಿಂತ ಕಿತ್ತುಕೊಳ್ಳೋದೇ ಜಾಸ್ತಿ : ಬಿವೈ ವಿಜಯೇಂದ್ರ ವಾಗ್ದಾಳಿ