‘ಕಾಂಗ್ರೆಸ್’ನವರದ್ದು ಎಸ್ ಸಿ, ಎಸ್ ಟಿ ವಿರೋಧಿ ಧೋರಣೆ – CM ಬೊಮ್ಮಾಯಿ

ಬೆಂಗಳೂರು: ಮೀಸಲಾತಿ ಹೆಚ್ಚಳದ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಪ್ರಿಯಾಂಕ ಖರ್ಗೆಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ 50 ವರ್ಷದ ಬೇಡಿಕೆಯನ್ನು ಅವರು ಈಡೇರಿಸಲಿಲ್ಲ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತಮ್ಮ ಅವಧಿಯಲ್ಲಿ ಮೀಸಲಾತಿ ಹೆಚ್ಚಳಕ್ಕೆ ಸಮಿತಿ ರಚಿಸಿದರು. ವರದಿಯನ್ನು ಅನುಷ್ಠಾನ ಮಾಡುವ ಶಕ್ತಿ ಭಾಜಪ ಸರ್ಕಾರಕ್ಕಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಏಳಿಗೆಗೆ ಬದ್ಧತೆ ಇದೆ. ಕಾಂಗ್ರೆಸ್ ಅವರು ಮೀಸಲಾತಿ ಬಗ್ಗೆ ಎತ್ತಿರುವ ಅಪಸ್ವರ, ಅವರ ಎಸ್ … Continue reading ‘ಕಾಂಗ್ರೆಸ್’ನವರದ್ದು ಎಸ್ ಸಿ, ಎಸ್ ಟಿ ವಿರೋಧಿ ಧೋರಣೆ – CM ಬೊಮ್ಮಾಯಿ