ಕಾಂಗ್ರೆಸ್ ಕಲ್ಯಾಣ ಕರ್ನಾಟಕಕ್ಕೆ ದ್ರೋಹ ಬಗೆದಿದೆ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ಧಾಳಿ

ಕಲಬುರಗಿ : ಕಲ್ಯಾಣ ಕರ್ನಾಟಕದಿಂದ ಎಲ್ಲ ಸ್ಥಾನಮಾನವನ್ನು ಪಡೆದುಕೊಂಡರು ಕೂಡ ಕಾಂಗ್ರೆಸ್ ಈ ಭಾಗಕ್ಕೆ ದ್ರೋಹ ಬಗೆದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ಅವರು ಕಲಬುರಗಿಯ ಕಮಲಾಪುರದಲ್ಲಿ ಬಿಜೆಪಿ ಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿ, ಕಲ್ಯಾಣ ಕರ್ನಾಟಕದಲ್ಲಿ ಬಿಜೆಪಿಯ ಗಾಳಿ ಸುನಾಮಿಯಂತೆ ಬೀಸುತ್ತಿದೆ. ಕಾಂಗ್ರೆಸ್ ಮುಂಬರುವ 2023ರ ಚುನಾವಣೆಯಲ್ಲಿ ಧೂಳಿಪಟವಾಗಲಿದೆ. ಕಲ್ಯಾಣ ಕರ್ನಾಟಕದ ಜನರು ಜಾಗೃತರಾಗಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ನ ಆಟ ನಡೆಯುವುದಿಲ್ಲ ಎಂದರು. PSI ನೇಮಕಾತಿ ಅಕ್ರಮದಲ್ಲಿ ಕಾಂಗ್ರೆಸ್ ಪಕ್ಷದವರೇ ರೂವಾರಿಗಳು … Continue reading ಕಾಂಗ್ರೆಸ್ ಕಲ್ಯಾಣ ಕರ್ನಾಟಕಕ್ಕೆ ದ್ರೋಹ ಬಗೆದಿದೆ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ಧಾಳಿ