Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ` ಪ್ರೌಢ ಶಾಲಾ ಸಹಶಿಕ್ಷಕರಿಗೆ’ ಗುಡ್ ನ್ಯೂಸ್: ಪಿಯು ಉಪನ್ಯಾಸಕರ ಹುದ್ದೆ ಬಡ್ತಿಗೆ ಸರ್ಕಾರ ಮಹತ್ವದ ಆದೇಶ

29/01/2026 5:20 AM

‘ಅವಧಿ ಮೀರಿದ ಮಾತ್ರೆ’ಗಳನ್ನ ಕಸದ ಬುಟ್ಟಿಗೆ ಎಸೆಯುತ್ತಿದ್ದೀರಾ? ಅಯ್ಯೋ, ಇವುಗಳಿಂದ ಇಷ್ಟೊಂದು ಪ್ರಯೋಜನಗಳಿವೆ ಗೊತ್ತಾ?

29/01/2026 5:15 AM

BIG NEWS : ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ 6.23 ಲಕ್ಷ ಕೋಟಿ ರೂ. ಹೂಡಿಕೆ ಒಪ್ಪಂದ : 2.20 ಲಕ್ಷ ಉದ್ಯೋಗ ಸೃಷ್ಟಿ

29/01/2026 5:15 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಂವಿಧಾನಕ್ಕೆ ಅಪಚಾರ ಎಸಗಿದ್ದೇ ಕಾಂಗ್ರೆಸ್: ಸಿ.ಟಿ.ರವಿ
KARNATAKA

ಸಂವಿಧಾನಕ್ಕೆ ಅಪಚಾರ ಎಸಗಿದ್ದೇ ಕಾಂಗ್ರೆಸ್: ಸಿ.ಟಿ.ರವಿ

By kannadanewsnow0905/05/2024 4:10 PM

ಬೆಂಗಳೂರು: ಸಂವಿಧಾನಕ್ಕೆ ಅಪಚಾರ ಎಸಗಿದ್ದೇ ಕಾಂಗ್ರೆಸ್ ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯದ ಮಾಜಿ ಸಚಿವ ಸಿ.ಟಿ.ರವಿ ಅವರು ಆರೋಪಿಸಿದರು.

ದಾವಣಗೆರೆಯಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇವರನ್ನು ನೋಡುವಾಗÀ ಕೋತಿ ತಾನು ತಿಂದು ಮೇಕೆ ಬಾಯಿಗೆ ಒರೆಸಿತ್ತು ಎಂಬ ಕಥೆ ನೆನಪಾಗುತ್ತದೆ. ತಾನು ಮಾಡಿದ ಅಪಚಾರವನ್ನೆಲ್ಲ ಬಿಜೆಪಿಯ ತಲೆಗೆ ಕಟ್ಟುವ ವಿಫಲ ಯತ್ನ ಕಾಂಗ್ರೆಸ್ಸಿನದು ಎಂದು ತಿಳಿಸಿದರು.

ದೇಶವನ್ನು ಆರ್ಥಿಕ ದುಸ್ಥಿತಿಯಿಂದ ಸುಸ್ಥಿತಿಗೆ ತಂದು ರಾಷ್ಟ್ರವನ್ನು ಸಂಕಷ್ಟದಿಂದ ಪಾರು ಮಾಡಿದ ನಾಯಕ, ಪ್ರಧಾನಿ ನರೇಂದ್ರ ಮೋದಿಯವರು ಎಂದು ಅವರು ಹೇಳಿದರು. ಕೋವಿಡ್ ಸಂಕಷ್ಟ, ರಷ್ಯಾ- ಉಕ್ರೇನ್ ಯುದ್ಧದ ಸಂಕಷ್ಟ, ಈ ಎಲ್ಲ ಸಂಕಷ್ಟಗಳಿಂದ ಪಾರು ಮಾಡಿ ಭಾರತಕ್ಕೆ ಜಾಗತಿಕ ಗೌರವ ತಂದುಕೊಟ್ಟಿದ್ದಾರೆ. ಭಾರತದ ಒಳಗೆ ಸಾಂಸ್ಕøತಿಕ ಪುನರುತ್ಥಾನಕ್ಕೆ ಮನ್ನಣೆ ಸಿಗುವಂತೆ ಮಾಡಿದ್ದಾರೆ ಎಂದು ತಿಳಿಸಿದರು.

ಮೋದಿ ಗ್ಯಾರಂಟಿ ಬದುಕನ್ನು ಬದಲಾಯಿಸಿದೆ. ಬೇಡುವ ಸ್ಥಿತಿಯಿಂದ ನೀಡುವ ಸ್ಥಿತಿಗೆ ಒಯ್ಯುವುದೇ ಮೋದಿ ಗ್ಯಾರಂಟಿ. ನಾವು ಸುಧಾರಣೆ, ಸಂರಕ್ಷಣೆ, ಸಮೃದ್ಧಿ ಮತ್ತು ಸಾಂಸ್ಕøತಿಕ ಪುನರುತ್ಥಾನದ ಜೊತೆಗೆ ಅಭಿವೃದ್ಧಿ, ಅಂತ್ಯೋದಯದ ಪರಿಕಲ್ಪನೆಯಲ್ಲಿ ಯೋಜನೆ ರೂಪಿಸಿದ್ದೇವೆ ಎಂದು ತಿಳಿಸಿದರು.

45 ಕೋಟಿ ಬಡವರನ್ನು ಬ್ಯಾಂಕಿಂಗ್ ಜೊತೆ ಒಳಗೊಳ್ಳುವಿಕೆಗೆ ಜನ್ ಧನ್ ಕಾರಣ. ಸ್ವಚ್ಛ ಭಾರತವು ಮನಸ್ಥಿತಿ, ಪರಿಸ್ಥಿತಿಯನ್ನೂ ಬದಲಿಸಿದೆ. 14 ಕೋಟಿ ಬಡವರು ಬಯಲು ಬಹಿರ್ದೆಸೆಯಿಂದ ಮುಕ್ತರಾಗಿ ಶೌಚಾಲಯ ಉಪಯೋಗಿಸಲು ಪ್ರಾರಂಭಿಸಿದರು. ಉಜ್ವಲ ಗ್ಯಾಸ್ ಸಂಪರ್ಕ ಹೊಗೆಮುಕ್ತ ಅಡುಗೆ ಮನೆ ನಿರ್ಮಾಣಕ್ಕೆ ಕಾರಣವಾಯಿತು ಎಂದು ತಿಳಿಸಿದರು. ಜಲ ಜೀವನ್ ಮಿಷನ್ ಯೋಜನೆಯಡಿ 17 ಕೋಟಿ ಮನೆಗಳಿಗೆ ನಳ್ಳಿನೀರಿನ ಸಂಪರ್ಕ ಸಾಧಿಸಿದ್ದೇವೆ ಎಂದರು.

ಬಿಜೆಪಿ 3 ವಿಷಯಗಳನ್ನು ಜನರ ಮುಂದಿಟ್ಟು ಮತ ಯಾಚಿಸುತ್ತಿದೆ ಎಂದು ವಿವರಿಸಿದರು. ನಮ್ಮ ಪಕ್ಷದ ನೀತಿ, ಪಕ್ಷದ ನೇತೃತ್ವ ಮತ್ತು ಎಂಬ ನಮ್ಮ ನಿಯತ್ತನ್ನು ತಿಳಿಸುತ್ತಿದ್ದೇವೆ. ದೇಶ ಮೊದಲು, ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎಂಬುದು ನಮ್ಮ ನೀತಿ. ಬಡವರಿಗೆ ಬಲ ಕೊಡುವುದು ನಮ್ಮ ನೀತಿ. ಸಂವಿಧಾನದ ಆಶಯವನ್ನು ಆಡಳಿತದಲ್ಲಿ ಅನುಷ್ಠಾನಗೊಳಿಸಿ ಕಟ್ಟಕಡೆಯ ಮನುಷ್ಯನಿಗೆ ತಲುಪಿಸುವುದು ನಮ್ಮ ನೀತಿ ಎಂದು ವಿವರಿಸಿದರು.

ಕರ್ನಾಟಕದಲ್ಲಿ ಬಿಜೆಪಿ- ಜೆಡಿಎಸ್ ಪಕ್ಷಗಳು ಒಟ್ಟಾಗಿ ಸ್ಪರ್ಧೆ ಮಾಡಿವೆ. ಕರ್ನಾಟಕದ 2 ಹಂತದ ಚುನಾವಣೆಗೆ ಪ್ರಧಾನಿಯವರು ಒಟ್ಟು 9 ಸಭೆಗಳನ್ನು ಮತ್ತು ಒಂದು ರೋಡ್ ಷೋ ಸೇರಿ 10 ಪ್ರದೇಶಗಳಿಗೆ ಚುನಾವಣೆ ಸಂಬಂಧ ಪ್ರವಾಸ ಮಾಡಿದ್ದಾರೆ. 92ರ ಹಿರಿಯ ನಾಯಕ, ಮಾಜಿ ಪ್ರಧಾನಿ ದೇವೇಗೌಡ ಅವರು ತಮ್ಮ ಆರೋಗ್ಯ ಮತ್ತು ವಯೋಮಿತಿಯ ನಡುವೆ ಚುನಾವಣಾ ಪ್ರಚಾರದಲ್ಲಿ ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಂಡಿದ್ದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ಚುನಾವಣಾ ದೃಷ್ಟಿಯಿಂದ 7 ಪ್ರಚಾರಸಭೆಗಳಲ್ಲಿ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು 4 ಪ್ರಚಾರಸಭೆಗಳಲ್ಲಿ ಭಾಗವಹಿಸಿದ್ದರು ಎಂದು ವಿವರಿಸಿದರು.

ಕೇಂದ್ರ ಸಚಿವರಾದ ಸ್ಮøತಿ ಇರಾನಿ, ಜೈಶಂಕರ್, ಮೀನಾಕ್ಷಿ ಲೇಖಿ, ನಿರ್ಮಲಾ ಸೀತಾರಾಮನ್, ಅಶ್ವಿನ್ ವೈಷ್ಣವ್ ಅವರು ವಿವಿಧ ರೀತಿಯಲ್ಲಿ ಸಭೆಗಳಲ್ಲಿ ಪಾಲ್ಗೊಂಡಿದ್ದಾರೆ. ಮಹಾರಾಷ್ಟ್ರದ ಸಿಎಂ ಏಕನಾಥ ಶಿಂಧೆ, ಡಿಸಿಎಂ ದೇವೇಂದ್ರ ಫಡ್ನವೀಸ್, ಗೋವಾದ ಸಿಎಂ ಪ್ರಮೋದ್ ಸಾವಂತ್ ಅವರು ಕೂಡ ಕರ್ನಾಟಕದಲ್ಲಿ ಪ್ರಚಾರಸಭೆಯಲ್ಲಿ ಪಾಲ್ಗೊಂಡಿದ್ದರು. ಅಣ್ಣಾಮಲೈ ಸೇರಿ ಬೇರೆಬೇರೆ ರಾಜ್ಯಗಳ ಪ್ರಮುಖರೂ ಭಾಗವಹಿಸಿದ್ದರು ಎಂದರು.

BREAKING: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ FIR ದಾಖಲು

‘ವುಹಾನ್’ ಲ್ಯಾಬ್ನಿಂದ ಕೋವಿಡ್ ಸೋರಿಕೆಯಾಗುವ ಸಾಧ್ಯತೆ ಹೆಚ್ಚು: ಯುಕೆಗೆ ಅಮೆರಿಕ ಎಚ್ಚರಿಕೆ

Share. Facebook Twitter LinkedIn WhatsApp Email

Related Posts

ರಾಜ್ಯದ ` ಪ್ರೌಢ ಶಾಲಾ ಸಹಶಿಕ್ಷಕರಿಗೆ’ ಗುಡ್ ನ್ಯೂಸ್: ಪಿಯು ಉಪನ್ಯಾಸಕರ ಹುದ್ದೆ ಬಡ್ತಿಗೆ ಸರ್ಕಾರ ಮಹತ್ವದ ಆದೇಶ

29/01/2026 5:20 AM1 Min Read

BIG NEWS : ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ 6.23 ಲಕ್ಷ ಕೋಟಿ ರೂ. ಹೂಡಿಕೆ ಒಪ್ಪಂದ : 2.20 ಲಕ್ಷ ಉದ್ಯೋಗ ಸೃಷ್ಟಿ

29/01/2026 5:15 AM1 Min Read

ಸಾರ್ವಜನಿಕರೇ ಗಮನಿಸಿ : ಫೆಬ್ರವರಿ 1 ರಿಂದ ಬದಲಾಗಲಿವೆ ಈ 7 ಪ್ರಮುಖ ನಿಯಮಗಳು | New Rules from Feb.1

29/01/2026 5:00 AM3 Mins Read
Recent News

ರಾಜ್ಯದ ` ಪ್ರೌಢ ಶಾಲಾ ಸಹಶಿಕ್ಷಕರಿಗೆ’ ಗುಡ್ ನ್ಯೂಸ್: ಪಿಯು ಉಪನ್ಯಾಸಕರ ಹುದ್ದೆ ಬಡ್ತಿಗೆ ಸರ್ಕಾರ ಮಹತ್ವದ ಆದೇಶ

29/01/2026 5:20 AM

‘ಅವಧಿ ಮೀರಿದ ಮಾತ್ರೆ’ಗಳನ್ನ ಕಸದ ಬುಟ್ಟಿಗೆ ಎಸೆಯುತ್ತಿದ್ದೀರಾ? ಅಯ್ಯೋ, ಇವುಗಳಿಂದ ಇಷ್ಟೊಂದು ಪ್ರಯೋಜನಗಳಿವೆ ಗೊತ್ತಾ?

29/01/2026 5:15 AM

BIG NEWS : ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ 6.23 ಲಕ್ಷ ಕೋಟಿ ರೂ. ಹೂಡಿಕೆ ಒಪ್ಪಂದ : 2.20 ಲಕ್ಷ ಉದ್ಯೋಗ ಸೃಷ್ಟಿ

29/01/2026 5:15 AM

ಸಾರ್ವಜನಿಕರೇ ಗಮನಿಸಿ : ಫೆಬ್ರವರಿ 1 ರಿಂದ ಬದಲಾಗಲಿವೆ ಈ 7 ಪ್ರಮುಖ ನಿಯಮಗಳು | New Rules from Feb.1

29/01/2026 5:00 AM
State News
KARNATAKA

ರಾಜ್ಯದ ` ಪ್ರೌಢ ಶಾಲಾ ಸಹಶಿಕ್ಷಕರಿಗೆ’ ಗುಡ್ ನ್ಯೂಸ್: ಪಿಯು ಉಪನ್ಯಾಸಕರ ಹುದ್ದೆ ಬಡ್ತಿಗೆ ಸರ್ಕಾರ ಮಹತ್ವದ ಆದೇಶ

By kannadanewsnow5729/01/2026 5:20 AM KARNATAKA 1 Min Read

ಬೆಂಗಳೂರು: ಸರ್ಕಾರಿ ಪ್ರೌಢಶಾಲಾ ಸಹಶಿಕ್ಷಕರ ಹುದ್ದೆಯಿಂದ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಹುದ್ದೆಗೆ ಮುಂಬಡ್ತಿ ನಿರೀಕ್ಷೆಯಲ್ಲಿದ್ದವರಿಗೆ ಸರ್ಕಾರ ಗುಡ್ ನ್ಯೂಸ್…

BIG NEWS : ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ 6.23 ಲಕ್ಷ ಕೋಟಿ ರೂ. ಹೂಡಿಕೆ ಒಪ್ಪಂದ : 2.20 ಲಕ್ಷ ಉದ್ಯೋಗ ಸೃಷ್ಟಿ

29/01/2026 5:15 AM

ಸಾರ್ವಜನಿಕರೇ ಗಮನಿಸಿ : ಫೆಬ್ರವರಿ 1 ರಿಂದ ಬದಲಾಗಲಿವೆ ಈ 7 ಪ್ರಮುಖ ನಿಯಮಗಳು | New Rules from Feb.1

29/01/2026 5:00 AM

ರಾಜ್ಯ ಸರ್ಕಾರದಿಂದ ಹೊಸನಗರ 8, ಸಾಗರದ 8 ಶಾಲೆಗಳ ದುರಸ್ತಿಗೆ ಅನುದಾನ ಮಂಜೂರು

28/01/2026 10:27 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.