ಒಡೆದಾಳುವ ನೀತಿ ಕಾಂಗ್ರೆಸ್ಸಿಗೆ ಬ್ರಿಟಿಷರಿಂದ ಬಳುವಳಿಯಾಗಿ ಬಂದಿದೆ – ಸಿಎಂ ಬಸವರಾಜ ಬೊಮ್ಮಾಯಿ

ಬೆಳಗಾವಿ : ಒಡೆದು ಆಳುವ ಬ್ರಿಟಿಷರ ನೀತಿಯನ್ನು ಬಳುವಳಿಯಾಗಿ ಕಾಂಗ್ರೆಸ್ ಪಕ್ಷಕ್ಕೆ ಬಿಟ್ಟುಕೊಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. T20 World Cup 2022 : ವಿಶ್ವಕಪ್​ ಫೈನಲ್​ಗೆ ಎಂಟ್ರಿಕೊಟ್ಟ ಪಾಕಿಸ್ತಾನ : ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಗೆಲುವು | NZ v/s PAK ಅವರು ಇಂದು ಖಾನಾಪುರದಲ್ಲಿ ಬಿಜೆಪಿ ಆಯೋಜಿಸಿದ್ದ ಜನಸಂಕಲ್ಪ ಯಾತ್ರೆಯಲ್ಲಿ ಮಾತನಾಡಿ, ಇಲ್ಲಿ ನೂರು ವರ್ಷ ದಾಟಿರುವ ಕಾಂಗ್ರೆಸ್ ಪಕ್ಷವಿದೆ. ಒಡೆದಾಳುವ ನೀತಿ ಬ್ರಿಟಿಷರದಿತ್ತು. ಇನ್ನೂರು ವರ್ಷ ಆಳಿದರು. ದೇಶದಲ್ಲಿ ತುರ್ತು ಪರಿಸ್ಥಿತಿಯನ್ನು … Continue reading ಒಡೆದಾಳುವ ನೀತಿ ಕಾಂಗ್ರೆಸ್ಸಿಗೆ ಬ್ರಿಟಿಷರಿಂದ ಬಳುವಳಿಯಾಗಿ ಬಂದಿದೆ – ಸಿಎಂ ಬಸವರಾಜ ಬೊಮ್ಮಾಯಿ