‘ಕಾಂಗ್ರೆಸ್ ಪಕ್ಷ’ದವರು ‘ಭ್ರಷ್ಟಾಚಾರದ ಪಿತಾಮಹ’ರೆಂದು ಋಜುವಾತು- ಬಿ.ವೈ.ವಿಜಯೇಂದ್ರ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಆಗಿದೆ. ಒಂದು ವರ್ಷದ ಅವಧಿಯಲ್ಲಿ ಈ ಸರಕಾರದ ಸಾಧನೆ ಶೂನ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದರು. ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸಂಪೂರ್ಣವಾಗಿ ಸ್ಥಗಿತಗೊಂಡಿವೆ. ಮಾನ್ಯ ಮುಖ್ಯಮಂತ್ರಿಗಳು, ಯಾರೇ ಒಬ್ಬ ಸಚಿವರು ಒಂದೇ ಒಂದು ಗುದ್ದಲಿಪೂಜೆ ಮಾಡಿಲ್ಲ; ಒಂದೇ ಒಂದು ಶಂಕುಸ್ಥಾಪನೆ ಆಗಿಲ್ಲ. ಹೊಸ ಯೋಜನೆಗಳನ್ನು ಘೋಷಿಸಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. … Continue reading ‘ಕಾಂಗ್ರೆಸ್ ಪಕ್ಷ’ದವರು ‘ಭ್ರಷ್ಟಾಚಾರದ ಪಿತಾಮಹ’ರೆಂದು ಋಜುವಾತು- ಬಿ.ವೈ.ವಿಜಯೇಂದ್ರ