Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Watch video: ಸೋನಾಮಾರ್ಗ್‌ನಲ್ಲಿ ಮೈ ನಡುಗಿಸುವ ಹಿಮಪಾತ: ಕ್ಷಣಾರ್ಧದಲ್ಲಿ ಕಟ್ಟಡಗಳು ಕಣ್ಮರೆ!

28/01/2026 7:33 AM

ಅವಧಿ ಮೀರಿದ ಮಾತ್ರೆಗಳನ್ನು ಡಸ್ಟ್ ಬಿನ್‌ಗೆ ಎಸೆಯುತ್ತಿದ್ದೀರಾ? ಇವುಗಳಿಂದ ಇಷ್ಟೊಂದು ಪ್ರಯೋಜನಗಳಿವೆ.!

28/01/2026 7:30 AM

SHOCKING : ರಾಜ್ಯದಲ್ಲಿ ‘ಹೃದಯಾಘಾತ’ಕ್ಕೆ ಮತ್ತೊಂದು ಬಲಿ : ಕೊಪ್ಪಳದಲ್ಲಿ ಹಾರ್ಟ್ ಅಟ್ಯಾಕ್ ಗೆ ಪಿಯುಸಿ ವಿದ್ಯಾರ್ಥಿನಿ ಸಾವು!

28/01/2026 7:21 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅಂಬೇಡ್ಕರ್ ಅವರನ್ನು ಸೋಲಿಸಿ ಅವಮಾನ ಮಾಡಿದ್ದು ಕಾಂಗ್ರೆಸ್: ಬಸವರಾಜ ಬೊಮ್ಮಾಯಿ
KARNATAKA

ಅಂಬೇಡ್ಕರ್ ಅವರನ್ನು ಸೋಲಿಸಿ ಅವಮಾನ ಮಾಡಿದ್ದು ಕಾಂಗ್ರೆಸ್: ಬಸವರಾಜ ಬೊಮ್ಮಾಯಿ

By kannadanewsnow0905/05/2024 6:32 PM

ಹಾವೇರಿ: ಸ್ವಾತಂತ್ರ್ಯ ಹೋರಾಟದಲ್ಲಿ ದಲಿತರ ಪಾತ್ರ ಬಹಳ ದೊಡ್ಡದಿದೆ. ಯಾವಾಗ ದಲಿತರು ಹಿಂದುಳಿದವರು ಸ್ವಾತಂತ್ರ್ಯ ಹೋರಾಟಕ್ಕೆ ಧುಮುಕಿದರೋ ಬ್ರಿಟೀಷರು ತಮಗೆ ಉಳಿಗಾಲವಿಲ್ಲ ಎಂದು ತೀರ್ಮಾನಿಸಿದರು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಅವರು ಇಂದು ಹಾವೇರಿಯಲ್ಲಿ ಛಲವಾದಿ ಸಮುದಾಯದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಅಂಬೇಡ್ಕರ್ ಅವರಿಗೆ ಕಾಂಗ್ರೆಸ್ ಮೊದಲಿನಿಂದಲೂ ಅವಮಾನ ಮಾಡುತ್ತ ಬಂದಿದೆ. ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದರು. ಮಹಾತ್ಮಾ ಗಾಂಧಿಜಿ ಪಕ್ಕ ಅಂಬೇಡ್ಕರ್ ಇರಬಾರದು ಅಂತ ಅವರ ಅಂತ್ಯ ಸಂಸ್ಕಾರಕ್ಕೆ ದೆಹಲಿಯಲ್ಲಿ ಜಾಗ ನೀಡದೇ ಅವಮಾನ ಮಾಡಿದವರು ಕಾಂಗ್ರೆಸ್ ನವರು ಎಂದು ಹೇಳಿದರು.

ಭಾರತ ರತ್ನ ಕೊಟ್ಟಿರಲಿಲ್ಲ

ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ 90 ರ ದಶಕದವರೆಗೂ ಭಾರತ ರತ್ನ ಕೊಟ್ಟಿರಲಿಲ್ಲ. ಇಂದಿರಾಗಾಂಧಿ, ರಾಜೀವ್ ಗಾಂಧಿಗೆ ಭಾರತ ರತ್ನ ಕೊಟ್ಟದ್ದರು. ಆದರೆ, ಅಂಬೇಡ್ಕರ್ ಅವರಿಗೆ ಕೊಟ್ಟಿರಲಿಲ್ಲ. ವಿ.ಪಿ. ಸಿಂಗ್ ಸರ್ಕಾರ ಅಂಬೇಡ್ಕರ್ ಅವರಿಗೆ ಭಾರತ ರತ್ನ ಕೊಟ್ಟಿತು. ಅಂಬೇಡ್ಕರ ಅವರ ಚುನಾವಣೆಗೆ ಬೆಂಬಲ ಕೊಟ್ಟಿದ್ದು, ಅಂದಿನ ಜನಸಂಘ, ಇವರು ಈಗ ಮೀಸಲಾತಿ ರದ್ದಾಗುತ್ತದೆ ಎಂದು ಹೇಳುತ್ತಾರೆ. ಐವತ್ತು ವರ್ಷ ದಲಿತರ ಅಭಿವೃದ್ಧಿ ಮಾಡಬಹುದಿತ್ತು. ನಿಮ್ಮ ಮತಗಳು ಕೈ ತಪ್ಪುತ್ತವೆ ಎನ್ನುವ ಕಾರಣಕ್ಕೆ‌ ಮೀಸಲಾತಿ ರದ್ದಾಗುತ್ತದೆ ಎಂಬ ಆರೋಪ ಮಾಡುತ್ತಾರೆ ಎಂದರು.

ಎಸ್ಸಿ ಎಸ್ಟಿ ಮೀಸಲಾತಿ ಹೆಚ್ಚಳಕ್ಕೆ ಮೂವತ್ತು ವರ್ಷಗಳಿಂದ ಬೇಡಿಕೆ ಇತ್ತು. ಯಾರೂ ಮಾಡಿರಲಿಲ್ಲ. ನಾನು ಎಸ್ಸಿಗೆ 15 ರಿಂದ 17% ಎಸ್ಟಿ ಸಮುದಾಯಕ್ಕೆ ಶೇ 3% ರಿಂದ ಶೇ 7% ಕ್ಕೆ ಹೆಚ್ಚಳ ಮಾಡಿದೆ. ಇದರಿಂದ ಆ ಸಮುದಾಯದ ವಿದ್ಯಾರ್ಥಿಗಳಿಗೆ ಎಂಜನೀಯರಿಂಗ್, ಮೆಡಿಕಲ್ ಕಾಲೇಜುಗಳಲ್ಲಿ ಹೆಚ್ಚಿನ ಸೀಟುಗಳು ಸಿಗುತ್ತಿವೆ ಎಂದರು.

ಸಭೆಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಡಿ.ಎಸ್. ವೀರಯ್ಯ, ಬಿಜೆಪಿ ಮುಖಂಡ ಕ್ರಾಂತಿ ಕಿರಣ್ ಹಾಗೂ ಮತ್ತಿತರ ಮುಖಂಡರು ಹಾಜರಿದ್ದರು.

Prajwal Revanna Case: ಅಪಹರಣ ಪ್ರಕರಣದಲ್ಲಿ ಬಂಧನ: ಈ ಬಗ್ಗೆ ಮೊದಲ ಬಾರಿಗೆ ಹೆಚ್.ಡಿ ರೇವಣ್ಣ ಏನು ಹೇಳಿದ್ರು ಗೊತ್ತಾ?

BREAKING: ನಾಳೆ CBSE, ICSE 10, 12ನೇ ತರಗತಿ ಪರೀಕ್ಷೆ ಫಲಿತಾಂಶ ಪ್ರಕಟ

Share. Facebook Twitter LinkedIn WhatsApp Email

Related Posts

ಅವಧಿ ಮೀರಿದ ಮಾತ್ರೆಗಳನ್ನು ಡಸ್ಟ್ ಬಿನ್‌ಗೆ ಎಸೆಯುತ್ತಿದ್ದೀರಾ? ಇವುಗಳಿಂದ ಇಷ್ಟೊಂದು ಪ್ರಯೋಜನಗಳಿವೆ.!

28/01/2026 7:30 AM1 Min Read

SHOCKING : ರಾಜ್ಯದಲ್ಲಿ ‘ಹೃದಯಾಘಾತ’ಕ್ಕೆ ಮತ್ತೊಂದು ಬಲಿ : ಕೊಪ್ಪಳದಲ್ಲಿ ಹಾರ್ಟ್ ಅಟ್ಯಾಕ್ ಗೆ ಪಿಯುಸಿ ವಿದ್ಯಾರ್ಥಿನಿ ಸಾವು!

28/01/2026 7:21 AM2 Mins Read

GOOD NEWS : `ಶಿಕ್ಷಕ ಹುದ್ದೆ’ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಕೇಂದ್ರೀಯ ವಿದ್ಯಾಲಯಗಳಲ್ಲಿ 987 ಬೋಧಕರ ನೇಮಕಾತಿ.!

28/01/2026 7:09 AM2 Mins Read
Recent News

Watch video: ಸೋನಾಮಾರ್ಗ್‌ನಲ್ಲಿ ಮೈ ನಡುಗಿಸುವ ಹಿಮಪಾತ: ಕ್ಷಣಾರ್ಧದಲ್ಲಿ ಕಟ್ಟಡಗಳು ಕಣ್ಮರೆ!

28/01/2026 7:33 AM

ಅವಧಿ ಮೀರಿದ ಮಾತ್ರೆಗಳನ್ನು ಡಸ್ಟ್ ಬಿನ್‌ಗೆ ಎಸೆಯುತ್ತಿದ್ದೀರಾ? ಇವುಗಳಿಂದ ಇಷ್ಟೊಂದು ಪ್ರಯೋಜನಗಳಿವೆ.!

28/01/2026 7:30 AM

SHOCKING : ರಾಜ್ಯದಲ್ಲಿ ‘ಹೃದಯಾಘಾತ’ಕ್ಕೆ ಮತ್ತೊಂದು ಬಲಿ : ಕೊಪ್ಪಳದಲ್ಲಿ ಹಾರ್ಟ್ ಅಟ್ಯಾಕ್ ಗೆ ಪಿಯುಸಿ ವಿದ್ಯಾರ್ಥಿನಿ ಸಾವು!

28/01/2026 7:21 AM

BREAKING: ರಾಷ್ಟ್ರಪತಿ ಮುರ್ಮು ಭಾಷಣದೊಂದಿಗೆ ಇಂದು 2026-27ನೇ ಸಾಲಿನ ಬಜೆಟ್ ಅಧಿವೇಶನ ಆರಂಭ

28/01/2026 7:19 AM
State News
KARNATAKA

ಅವಧಿ ಮೀರಿದ ಮಾತ್ರೆಗಳನ್ನು ಡಸ್ಟ್ ಬಿನ್‌ಗೆ ಎಸೆಯುತ್ತಿದ್ದೀರಾ? ಇವುಗಳಿಂದ ಇಷ್ಟೊಂದು ಪ್ರಯೋಜನಗಳಿವೆ.!

By kannadanewsnow5728/01/2026 7:30 AM KARNATAKA 1 Min Read

ಈ ಔಷಧಿಗಳನ್ನು ಪರಿಸರ ಸ್ನೇಹಿ ರೀತಿಯಲ್ಲಿ ಹೇಗೆ ಬಳಸಬಹುದು ಎಂದು ತಿಳಿದರೆ ನಿಮಗೆ ಆಶ್ಚರ್ಯವಾಗುತ್ತದೆ. ಬಟ್ಟೆ ಮತ್ತು ಸ್ನಾನಗೃಹದ ಅಂಚುಗಳ…

SHOCKING : ರಾಜ್ಯದಲ್ಲಿ ‘ಹೃದಯಾಘಾತ’ಕ್ಕೆ ಮತ್ತೊಂದು ಬಲಿ : ಕೊಪ್ಪಳದಲ್ಲಿ ಹಾರ್ಟ್ ಅಟ್ಯಾಕ್ ಗೆ ಪಿಯುಸಿ ವಿದ್ಯಾರ್ಥಿನಿ ಸಾವು!

28/01/2026 7:21 AM

GOOD NEWS : `ಶಿಕ್ಷಕ ಹುದ್ದೆ’ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಕೇಂದ್ರೀಯ ವಿದ್ಯಾಲಯಗಳಲ್ಲಿ 987 ಬೋಧಕರ ನೇಮಕಾತಿ.!

28/01/2026 7:09 AM

BIG NEWS : `ಪ್ಯಾರಾ ಮೆಡಿಕಲ್’ ಪ್ರವೇಶಕ್ಕೆ ಪಿಯುಸಿ ತೇರ್ಗಡೆ ಕಡ್ಡಾಯ : ಕೇಂದ್ರ ಸರ್ಕಾರ ಹೊಸ ನಿಯಮ.!

28/01/2026 7:06 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.