ಉಪಸಮರದಲ್ಲಿ ಕಾಂಗ್ರೆಸ್ಗೆ ಗೆಲುವು ನಿಶ್ಚಿತ; ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಭವಿಷ್ಯ!
ಶಿವಮೊಗ್ಗ: ರಾಜ್ಯದ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿರುವ ದಕ್ಷಿಣ ಮತ್ತು ಬಾಗಲಕೋಟೆ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಲಿದೆ ಎಂದು ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಭವಿಷ್ಯ ನುಡಿದಿದ್ದಾರೆ. ಇಂದು ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಕ್ಷದ ಸಂಘಟನೆ ಮತ್ತು ಸರ್ಕಾರದ ಸಾಧನೆಗಳ ಮೇಲೆ ನಮಗೆ ನಂಬಿಕೆಯಿದೆ ಎಂದರು. ಶಾಸಕರ ಪ್ರಮುಖ ಹೇಳಿಕೆಗಳು ಇಲ್ಲಿವೆ: ಶಿಸ್ತು ಕ್ರಮ ಸಹಜ ಪ್ರಕ್ರಿಯೆ ಉಪಚುನಾವಣೆಯ ಪ್ರಚಾರ ಕಾರ್ಯಗಳಲ್ಲಿ ಪಾಲ್ಗೊಳ್ಳದ ನಾಯಕರಿಗೆ ಪಕ್ಷ ನೋಟಿಸ್ ನೀಡಿರುವ ಕುರಿತು ಪ್ರತಿಕ್ರಿಯಿಸಿದ ಅವರು, … Continue reading ಉಪಸಮರದಲ್ಲಿ ಕಾಂಗ್ರೆಸ್ಗೆ ಗೆಲುವು ನಿಶ್ಚಿತ; ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಭವಿಷ್ಯ!
Copy and paste this URL into your WordPress site to embed
Copy and paste this code into your site to embed