ಕಾಂಗ್ರೆಸ್ ಪಕ್ಷ ಮನವೊಲಿಕೆಯ ರಾಜಕಾರಣ ಮಾಡುತ್ತಿದೆ – ಸಿಎಂ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ : ರಾಹುಲ್ ಗಾಂಧಿ ಮತ್ತುಕಾಂಗ್ರೆಸ್ ಪಕ್ಷದ ಅವಧಿಯಲ್ಲಿಆಗಿರುವ ಭಯೋತ್ಪಾದನೆ ಹಾಗೂ ಇತರ ದುಷ್ಕೃತ್ಯಗಳನ್ನು ಮುಚ್ಚಿಕೊಳ್ಳಲು ಮನವೊಲಿಕೆಯ ರಾಜಕಾರಣವನ್ನು ಮಾಡುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ‘ಕುಕ್ಕೆ ಸುಬ್ರಹ್ಮಣ್ಯ’ಕ್ಕೆ ತೆರಳುವ ಭಕ್ತರ ಗಮನಕ್ಕೆ: ಅ.25ರಂದು ಯಾವುದೇ ಸೇವೆಯಿಲ್ಲ, ದೇವರ ದರ್ಶನಕ್ಕೆ ಮಾತ್ರ ಅವಕಾಶ ಅವರು ಇಂದು ಹುಬಳ್ಳಿ ವಿಮಾನ ನಿಲ್ದಾಣದಕ್ಕೆ ಬಂದಿಳಿದು, ಆನಂದ ಮಾಮನಿಯವರ ಅಂತ್ಯಕ್ರಿಯೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಸವದತ್ತಿಗೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿ, ಆರ್ ಎಸ್ ಎಸ್ ಮತ್ತು ಭಾಜಪ ಪಕ್ಷ ಭಾರತದಲ್ಲಿ ಹಿಂಸೆಯನ್ನು ಹಬ್ಬಿಸುತ್ತಿದೆ … Continue reading ಕಾಂಗ್ರೆಸ್ ಪಕ್ಷ ಮನವೊಲಿಕೆಯ ರಾಜಕಾರಣ ಮಾಡುತ್ತಿದೆ – ಸಿಎಂ ಬಸವರಾಜ ಬೊಮ್ಮಾಯಿ