ಕಾಂಗ್ರೆಸ್ ತಾಳಿ ಕಿತ್ತುಕೊಳ್ಳುವ ಪಕ್ಷವಲ್ಲ ‘ತಾಳಿ ಭಾಗ್ಯ’ ಕೊಡುವ ಪಕ್ಷ : ಸಚಿವ HK ಪಾಟೀಲ್

ಹಾವೇರಿ : ಇತ್ತೀಚಿಗೆ ಪ್ರಧಾನಿ ಮೋದಿ ಅವರು, ದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರ ತಾಳಿ ಕಿತ್ತುಕೊಳ್ಳುತ್ತದೆ ಎಂದು ಹೇಳುತ್ತಿದ್ದಾರೆ. ಆದರೆ ಕಾಂಗ್ರೆಸ್ ತಾಳಿ ಕಿತ್ತುಕೊಳ್ಳುವ ಪಕ್ಷವಲ್ಲ ತಾಳಿಭಾಗ್ಯ ಕೊಡುವ ಪಕ್ಷ ಎಂದು ಹಾವೇರಿ ನಗರದಲ್ಲಿ ಕಾನೂನು ಸಚಿವ ಎಚ್ ಕೆ ಪಾಟೀಲ್ ನರೇಂದ್ರ ಮೋದಿ ಅವರು ಹೇಳಿಕೆಗೆ ತಿರುಗೇಟು ನೀಡಿದರು. ಹಾವೇರಿ ನಗರ ದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ಪ್ರಕರಣದ ಬಗ್ಗೆ ಬಿಜೆಪಿಯವರು ಏಕೆ ಮಾತನಾಡುತ್ತಿಲ್ಲ? ಮೋದಿಯಾಗಲಿ ಅಮಿತ್ ಶಾ ಆಗಲಿ ಏಕೆ ಮಾತನಾಡುತ್ತಿಲ್ಲ? … Continue reading ಕಾಂಗ್ರೆಸ್ ತಾಳಿ ಕಿತ್ತುಕೊಳ್ಳುವ ಪಕ್ಷವಲ್ಲ ‘ತಾಳಿ ಭಾಗ್ಯ’ ಕೊಡುವ ಪಕ್ಷ : ಸಚಿವ HK ಪಾಟೀಲ್