BREAKING: ನಾಳೆ, ನಾಡಿದ್ದು ‘ವಿಧಾನ ಪರಿಷತ್ತಿ’ನಲ್ಲಿ ಮಹತ್ವದ ವಿಧೇಯಕಗಳ ಬಗ್ಗೆ ಚರ್ಚೆ: ಕಾಂಗ್ರೆಸ್ ಸದಸ್ಯರಿಗೆ ವಿಪ್ ಜಾರಿ

ಬೆಂಗಳೂರು: ನಾಳೆ, ನಾಡಿದ್ದು ವಿಧಾನ ಪರಿಷತ್ತಿನಲ್ಲಿ ಕೆಲ ಮಹತ್ವದ ವಿಧೇಯಕಗಳನ್ನು ಕಾಂಗ್ರೆಸ್ ಸರ್ಕಾರ ಮಂಡನೆ ಮಾಡಲಾಗುತ್ತಿದೆ. ಈ ಬಗ್ಗೆ ಮಹತ್ವದ ಚರ್ಚೆ ಕೂಡ ನಡೆಯಲಿದೆ. ಈ ಹಿನ್ನಲೆಯಲ್ಲಿ ಸದನದ ಸದಸ್ಯರಿಗೆ ಕಡ್ಡಾಯವಾಗಿ ಹಾಜರಿರುವಂತೆ ಪಕ್ಷದಿಂದ ವಿಪ್ ಜಾರಿಗೊಳಿಸಲಾಗಿದೆ. ಈ ಕುರಿತಂತೆ ವಿಧಾನಪರಿಷತ್ ಸದಸ್ಯರಿಗೆ ಮುಖ್ಯ ಸಚೇತಕ ಸಲೀಂ ಅಹ್ಮದ್ ಅವರು ಪತ್ರ ಬರೆದಿದ್ದಾರೆ. ಅದರಲ್ಲಿ ವಿಧಾನ ಪರಿಷತ್ತಿನ ಅಧಿವೇಶನದಲ್ಲಿ ಮಹತ್ವದ ವಿಧೇಯಕಗಳು ಚರ್ಚೆಗೆ ಬರಲಿದ್ದಾವೆ ಅಂತ ಹೇಳಿದ್ದಾರೆ. ದಿನಾಂಕ 25-07-2024 ಹಾಗೂ 26-07-2024ರಂದು ಅಧಿವೇಶನದ ಪ್ರಾರಂಭದಿಂದ ಮುಗಿಯುವವರೆಗೂ … Continue reading BREAKING: ನಾಳೆ, ನಾಡಿದ್ದು ‘ವಿಧಾನ ಪರಿಷತ್ತಿ’ನಲ್ಲಿ ಮಹತ್ವದ ವಿಧೇಯಕಗಳ ಬಗ್ಗೆ ಚರ್ಚೆ: ಕಾಂಗ್ರೆಸ್ ಸದಸ್ಯರಿಗೆ ವಿಪ್ ಜಾರಿ