BIGG NEWS: ಇಂದು ವಿಜಯಪುರದಲ್ಲಿ ಕಾಂಗ್ರೆಸ್‌ ಕೃಷ್ಣ ಜನಾಂದೋಲನ ಸಮಾವೇಶ; ಸಾವಿರಾರು ಜನ ಸೇರುವ ನಿರೀಕ್ಷೆ

ವಿಜಯಪುರ: ಇಂದು ವಿಜಯಪುರದಲ್ಲಿ ಕಾಂಗ್ರೆಸ್‌ ಕೃಷ್ಣ ಜನಾಂದೋಲನ ಸಮಾವೇಶವನ್ನು ಆಯೋಜಿಸಿದೆ. ದರಬಾರ್ ಹೈಸ್ಕೂಲ್ ಮೈದಾನದಲ್ಲಿ ಮಧ್ಯಾಹ್ನ 3 ಗಂಟೆಗೆ ಸಮಾವೇಶ ಆರಂಭಗೊಳ್ಳಲಿದೆ. ‌ BIGG NEWS: ಹೊಸ ವರ್ಷದಿಂದ ಬಿಎಂಟಿಸಿ ಪ್ರಯಾಣಿಕರಿಗೆ ಶಾಕ್‌; ಮಾಸಿಕ ಪಾಸ್, ದಿನದ ಪಾಸ್, ಟಿಕೆಟ್ ದರ ಹೆಚ್ಚಳ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಈ ಸಮಾವೇಶವನ್ನು ಆಯೋಜಿಸಲಾಗಿದೆ. ಕೃಷ್ಣಾ ನೀರಾವರಿ ಯೋಜನೆಗಳನ್ನು ಅನುಷ್ಠಾನ ಗೊಳಿಸಲು ಸರ್ಕಾರದ ವಿಳಂಬವನ್ನು ಪ್ರಶ್ನಿಸಲಾಗುತ್ತದೆ.ಕಾಂಗ್ರೆಸ್ ನಾಯಕರು ಬಿಜೆಪಿ ಸರ್ಕಾರದ ವೈಫಲ್ಯದ ಕುರಿತು ಸಮಾವೇಶ ನಡೆಯಲಿದೆ. ಈ ಸಮಾವೇಶದಲ್ಲಿ … Continue reading BIGG NEWS: ಇಂದು ವಿಜಯಪುರದಲ್ಲಿ ಕಾಂಗ್ರೆಸ್‌ ಕೃಷ್ಣ ಜನಾಂದೋಲನ ಸಮಾವೇಶ; ಸಾವಿರಾರು ಜನ ಸೇರುವ ನಿರೀಕ್ಷೆ