BREAKING: ಮಾಜಿ ಸಿಎಂ ಸಿದ್ಧರಾಮಯ್ಯ ಕ್ಷಮೆಯಾಚಿಸಿದ ಕಾಂಗ್ರೆಸ್ ಮುಖಂಡ ಕೆ.ಮುಕುಡಪ್ಪ

ಬೆಂಗಳೂರು: ನಿನ್ನೆ ಸುದ್ದಿಗೋಷ್ಠಿಯ ಸಂದರ್ಭದಲ್ಲಿ ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ಧರಾಮಯ್ಯ ವಿರುದ್ಧ ಗುಸುಗುಸು, ಪಿಸು ಪಿಸು ಮಾತಿನಲ್ಲಿ ವ್ಯಂಗ್ಯವಾಗಿ ಮಾತನಾಡಿದ್ದರು ಎನ್ನಲಾಗಿತ್ತು. ಈ ಹಿನ್ನಲೆಯಲ್ಲಿ ಇಂದು ಮಾಜಿ ಸಿಎಂ ಸಿದ್ಧರಾಮಯ್ಯ ( Farmer CM Siddaramaiah ) ಅವರನ್ನು ಕುರುಬ ಸಮುದಾಯದ ಮುಖಂಡ ಹಾಗೂ ಕಾಂಗ್ರೆಸ್ ನಾಯಕ ಕೆ.ಮುಕುಡಪ್ಪ ( Congress Leader K Mukudappa ) ಕ್ಷಮೆಯಾಚಿಸಿದ್ದಾರೆ. BIG BREAKING NEWS: ರಾಜ್ಯದ ‘ದೇವಾಲಯ’ಗಳಲ್ಲಿ ಜಯಂತಿ, ಭಾವಚಿತ್ರ ಅಳವಡಿಕೆ, ಮುದ್ರಧಾರಣೆ ನಿಷೇಧ – … Continue reading BREAKING: ಮಾಜಿ ಸಿಎಂ ಸಿದ್ಧರಾಮಯ್ಯ ಕ್ಷಮೆಯಾಚಿಸಿದ ಕಾಂಗ್ರೆಸ್ ಮುಖಂಡ ಕೆ.ಮುಕುಡಪ್ಪ