BREAKING: ಬೆಂಗಳೂರಲ್ಲಿ RSS ಕಾರ್ಯಕ್ರಮಕ್ಕೆ ಕಾಂಗ್ರೆಸ್ ಮುಖಂಡ ಆಕ್ಷೇಪ: ಸ್ಥಳದಲ್ಲಿ ಬಿಗುವಿನ ವಾತಾವರಣ

ಬೆಂಗಳೂರು: ನಗರದಲ್ಲಿ ಇಂದು ಆರ್ ಎಸ್ ಎಸ್ ನಿಂದ ಆಯೋಜಿಸಲಾಗಿದ್ದಂತ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಮುಖಂಡರು ಆಕ್ಷೇಪಿಸಿದ್ದಾರೆ. ಹೀಗಾಗಿ ಸ್ಥಳದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ವಾಗ್ವಾದ ನಡೆದು, ಬಿಗುವಿನ ವಾತಾವರಣದಿಂದ ಕೂಡಿದೆ. ಬೆಂಗಳೂರಿನ ವೈಯ್ಯಾಲಿ ಕಾವಲ್ ನಲ್ಲಿ ಇಂದು ಸಂಜೆ ಆರ್ ಎಸ್ ಎಸ್ ಸಂಸ್ಥಾಪಕ ಹೆಗ್ಡೆವಾರ್ ಅವರ ಜನ್ಮ ದಿನದ ನಿಮಿತ್ತ ಕಾರ್ಯಕ್ರಮ ಆಯೋಜಿಸಲಾಗಿತ್ತು. ವೈಯ್ಯಾಲಿಕಾವಲ್ ನಲ್ಲಿನ ಕರ್ನಲ್ ವಸಂತ್ ಕ್ರೀಡಾಂಗಣದಲ್ಲಿ ಇದಕ್ಕಾಗಿ ಸಿದ್ಧತೆ ಕೂಡ ಕೈಗೊಳ್ಳಲಾಗಿತ್ತು. ಇಂದು ದಿಢೀರ್ ಈ ಸ್ಥಳಕ್ಕೆ ತೆರಳಿದಂತ ಕಾಂಗ್ರೆಸ್ … Continue reading BREAKING: ಬೆಂಗಳೂರಲ್ಲಿ RSS ಕಾರ್ಯಕ್ರಮಕ್ಕೆ ಕಾಂಗ್ರೆಸ್ ಮುಖಂಡ ಆಕ್ಷೇಪ: ಸ್ಥಳದಲ್ಲಿ ಬಿಗುವಿನ ವಾತಾವರಣ