ಕಲಬುರ್ಗಿ: ಸರ್ಕಾರ ಕೆಲಸಬೇಕು ಅಂದರೆ ಸಾಕು ಯುವಕರು ಲಂಚ ಕೊಡಬೇಕು , ಯುವತಿಯರು ಮಂಚ ಹತ್ತಬೇಕು. ಇದು ಲಂಚ-ಮಂಚದ ಸರ್ಕಾರವಾಗಿದೆ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

BIGG NEWS: ನಾಟ್ ಆನ್ ಮೈ ಮೈಂಡ್’: ಪ್ರಧಾನಿ ಮಹತ್ವಾಕಾಂಕ್ಷೆಗಳನ್ನು ನಿರಾಕರಿಸಿದ ನಿತೀಶ್ ಕುಮಾರ್

 

ನಗರದಲ್ಲಿ ಮಾತನಾಡಿದ ಅವರು, ದೇಶದಲ್ಲಿ ನಿರುದ್ಯೋಗದ ಸಮಸ್ಯೆ ಹೆಚ್ಚಾಗುತ್ತಿದೆ. ಕಳೆದ ಮೂರು ವರ್ಷಗಳಲ್ಲಿ ಉದ್ಯೋಗ ದೃಷ್ಟಿಯಲ್ಲಿ ಸರ್ಕಾರ ಶೂನ್ಯವಾಗಿದೆ ಎಂದು ಆರೋಪಿಸಿದ್ದಾರೆ.
ಇದೀಗ ಖಾಲಿಯಾಗಿರುವ ಹುದ್ದೆಗಳನ್ನು ಸರ್ಕಾರ ಭರ್ತಿ ಮಾಡುತ್ತಿಲ್ಲ. ಸಚಿವ ಪ್ರಭು ಚೌಹಾನ್ ಆಪ್ತ ಜ್ಞಾನದೇವ ಜಾಧವ್ ಅನೇಕ ಹುದ್ದೆಗಳನ್ನು ಕೊಡಿಸುವದಾಗಿ ಹೇಳಿ ಎಲ್ಲರನ್ನೂ ವಂಚಿಸಿದ್ದಾರೆ.

BIGG NEWS: ನಾಟ್ ಆನ್ ಮೈ ಮೈಂಡ್’: ಪ್ರಧಾನಿ ಮಹತ್ವಾಕಾಂಕ್ಷೆಗಳನ್ನು ನಿರಾಕರಿಸಿದ ನಿತೀಶ್ ಕುಮಾರ್

 

ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರತಿ ಹುದ್ದೆಗಳ ನೇಮಕಾತಿಯಲ್ಲಿಯೂ ಅಕ್ರಮ ನಡೆಯುತ್ತಿದೆ. ಕೆಪಿಟಿಸಿಎಲ್​ನ 1,492 ಹುದ್ದೆಗಳಿಗೆ ಅರ್ಜಿ ಕರೆಯಲಾಗಿತ್ತು. ಅರ್ಜಿ ಹಾಕಿದವರು ಮೂರು ಲಕ್ಷಕ್ಕೂ ಹೆಚ್ಚು ಜನ. ಈ ಪರೀಕ್ಷೆಯನ್ನು ಕೂಡ ಸರ್ಕಾರ ಪಿಎಸ್ಐ ಪರೀಕ್ಷೆ ನಡೆಸಿದಂತೆ ನಡೆಸಿದೆ ಎಂದು ಹೇಳಿದರು.

Share.
Exit mobile version