BIG NEWS: ‘ಸರ್ಕಾರಿ ಕೆಲಸ’ಕ್ಕಾಗಿ ಯುವತಿಯರು ಮಂಚ ಹತ್ತಬೇಕು, ಯುವಕರು ಲಂಚ ಕೊಡಬೇಕು-ಪ್ರಿಯಾಂಕ್ ಖರ್ಗೆ ವಿವಾದಾತ್ಮಕ ಹೇಳಿಕೆ

ಕಲಬುರ್ಗಿ: ಸರ್ಕಾರ ಕೆಲಸಬೇಕು ಅಂದರೆ ಸಾಕು ಯುವಕರು ಲಂಚ ಕೊಡಬೇಕು , ಯುವತಿಯರು ಮಂಚ ಹತ್ತಬೇಕು. ಇದು ಲಂಚ-ಮಂಚದ ಸರ್ಕಾರವಾಗಿದೆ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. BIGG NEWS: ನಾಟ್ ಆನ್ ಮೈ ಮೈಂಡ್’: ಪ್ರಧಾನಿ ಮಹತ್ವಾಕಾಂಕ್ಷೆಗಳನ್ನು ನಿರಾಕರಿಸಿದ ನಿತೀಶ್ ಕುಮಾರ್   ನಗರದಲ್ಲಿ ಮಾತನಾಡಿದ ಅವರು, ದೇಶದಲ್ಲಿ ನಿರುದ್ಯೋಗದ ಸಮಸ್ಯೆ ಹೆಚ್ಚಾಗುತ್ತಿದೆ. ಕಳೆದ ಮೂರು ವರ್ಷಗಳಲ್ಲಿ ಉದ್ಯೋಗ ದೃಷ್ಟಿಯಲ್ಲಿ ಸರ್ಕಾರ ಶೂನ್ಯವಾಗಿದೆ ಎಂದು ಆರೋಪಿಸಿದ್ದಾರೆ. ಇದೀಗ ಖಾಲಿಯಾಗಿರುವ ಹುದ್ದೆಗಳನ್ನು ಸರ್ಕಾರ ಭರ್ತಿ ಮಾಡುತ್ತಿಲ್ಲ. ಸಚಿವ … Continue reading BIG NEWS: ‘ಸರ್ಕಾರಿ ಕೆಲಸ’ಕ್ಕಾಗಿ ಯುವತಿಯರು ಮಂಚ ಹತ್ತಬೇಕು, ಯುವಕರು ಲಂಚ ಕೊಡಬೇಕು-ಪ್ರಿಯಾಂಕ್ ಖರ್ಗೆ ವಿವಾದಾತ್ಮಕ ಹೇಳಿಕೆ