ಮಂಡ್ಯಕ್ಕೆ ‘ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ’ ಆಗಮನ

ಮಂಡ್ಯ: ವಿಶೇಷ ವಿಮಾನದ ಮೂಲಕ ಮಂಡ್ಯಕ್ಕೆ ಲೋಕಸಭಾ ಚುನಾವಣಾ ಪ್ರಚಾರ ಕೈಗೊಳ್ಳೋದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗಮಿಸಿದ್ದಾರೆ. ದೆಹಲಿಯಿಂದ ವಿಶೇಷ ವಿಮಾನದಲ್ಲಿ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗಮಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು AICC ವರಿಷ್ಠ ರಾಹುಲ್ ಗಾಂಧಿ ಅವರನ್ನು HAL ಏರ್ ಪೋರ್ಟ್ ನಲ್ಲಿ ಸ್ವಾಗತಿಸಿ, ಬರಮಾಡಿಕೊಂಡರು. ಇಬ್ಬರೂ ಒಟ್ಟಿಗೇ ಚುನಾವಣಾ ಪ್ರಚಾರಕ್ಕಾಗಿ ಮಂಡ್ಯಕ್ಕೆ ಪ್ರಯಾಣ ಬೆಳೆಸಿದರು. ವಿಶೇಷ ಹೆಲಿಕ್ಯಾಪ್ಟರ್ ನಲ್ಲಿ ಒಟ್ಟಿಗೆ ರಾಹುಲ್ ಗಾಂಧಿ ಹಾಗೂ ಸಿಎಂ ಸಿದ್ಧರಾಮಯ್ಯ, … Continue reading ಮಂಡ್ಯಕ್ಕೆ ‘ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ’ ಆಗಮನ