BREAKING : ಬೆಳಗಾವಿಯಲ್ಲಿ ಕಾಂಗ್ರೆಸ್ ಮುಖಂಡನಿಂದ ಗೂಂಡಾಗಿರಿ: ಕಾರು ಪಾರ್ಕಿಂಗ್ ವಿಚಾರಕ್ಕೆ ವೈದ್ಯನಿಗೆ ಕಪಾಳ ಮೋಕ್ಷ

ಬೆಳಗಾವಿ : ಕಾರು ಪಾರ್ಕಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ವೈದ್ಯರ ಮೇಲ್ ಕಾಂಗ್ರೆಸ್ ಮುಖಂಡನೊಬ್ಬ ಗುಂಡಾ ವರ್ತನೆ ತೋರಿದ್ದು, ವೈದ್ಯರಿಗೆ ಕಪಾಳ ಮೋಕ್ಷ ಮಾಡಿರುವ ಘಟನೆ ಬೆಳಗಾವಿಯ ಸದಾಶಿವ ನಗರದಲ್ಲಿ ನಡೆದಿದೆ. ವೈದ್ಯನಿಗೆ ಕೈ ಮುಖಂಡ ಕಪಾಳ ಮೋಕ್ಷ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.ವೈದ್ಯ ಪ್ರದೀಪ್ ಎನ್ನುವವರ ಮೇಲೆ ಕಾಂಗ್ರೆಸ್ ಮುಖಂಡ ಆರಿಫ್ ದೇಸಾಯಿ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಹಲ್ಲೆ ಮಾಡಿ ಆರಿಫ್ ವೈದ್ಯನಿಗೆ ಗೆ ಅವಾಚ್ಯ ಶಬ್ದ ಬಳಿಸಿ ನಿಂದಿಸಿದ್ದಾನೆ ಎಂದು ಹೇಳಲಾಗುತ್ತಿದೆ. ಬೆಳಗಾವಿಯ ಸದಾಶಿವನಗರದ ಅಪಾರ್ಟ್ಮೆಂಟ್ … Continue reading BREAKING : ಬೆಳಗಾವಿಯಲ್ಲಿ ಕಾಂಗ್ರೆಸ್ ಮುಖಂಡನಿಂದ ಗೂಂಡಾಗಿರಿ: ಕಾರು ಪಾರ್ಕಿಂಗ್ ವಿಚಾರಕ್ಕೆ ವೈದ್ಯನಿಗೆ ಕಪಾಳ ಮೋಕ್ಷ