BIGG NEWS: ಹಾಸನದಲ್ಲಿ ಟಿಕೆಟ್‌ಗಾಗಿ ಕಾಂಗ್ರೆಸ್‌ ನಾಯಕರ ಹೊಡೆದಾಟ; ಪೊಲೀಸರಿಗೆ ದೂರು

ಹಾಸನ: ಕಾಂಗ್ರೆಸ್‌ ಬಿಜೆಪಿ ರೌಡಿ ಶೀಟರ್‌ ಮತ್ತು ಕೊಲೆಗೆಡುಕರನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದೆ ಎಂದು ಆರೋಪಿಸಿದೆ. BIGG NEWS: ಬೆಂಗಳೂರಿನಲ್ಲಿ ಸ್ನೇಹಿತರ ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ   ಬೇಲೂರು ವಿಧಾನಸಭೆ ಮತಕ್ಷೇತ್ರದ ಟಿಕೆಟ್ ಗಾಗಿ ಕಾಂಗ್ರೆಸ್ ನಾಯಕರ ನಡುವೆ ಕಲಹ ಶುರುವಾಗಿದೆ. ಭಾಗದ ಹಿರಿಯ ಮುಖಂಡ ರಾಯಪುರ ಶಿವಣ್ಣ ಅವರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಿಶಾಂತ್ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರಿಗೆ ದೂರನ್ನು ನೀಡಿ ಅದೇ ಸಂಗತಿಯನ್ನು ಮಾಧ್ಯಮದ ಮುಂದೆ ಹೇಳಿಕೊಂಡಿದ್ದಾರೆ. ಈ … Continue reading BIGG NEWS: ಹಾಸನದಲ್ಲಿ ಟಿಕೆಟ್‌ಗಾಗಿ ಕಾಂಗ್ರೆಸ್‌ ನಾಯಕರ ಹೊಡೆದಾಟ; ಪೊಲೀಸರಿಗೆ ದೂರು