ಬೆಂಗಳೂರು: ಬಿಜೆಪಿ ನಾಯಕರು ಚುನಾವಣಾ ಅಕ್ರಮವೆಸಗಿದ್ದಾರೆಂದು ಆರೋಪಿಸಿ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ಕಾಂಗ್ರೆಸ್ ನಾಯಕರು ದೂರು ನೀಡಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ರಾಜ್ಯ ಬಿಜೆಪಿ ಘಟಕ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ದೂರು ದಾಖಲಾಗಿದೆ.ಶಾಸಕ ರಮೇಶ್ ಜಾರಕಿಹೋಳಿ ಒಬ್ಬ ಮತದಾರರಿಗೆ 6 ಸಾವಿರ ರೂಪಾಯಿ ನೀಡುತ್ತೇವೆ ಎಂದಿದ್ದಾರೆ. ಅಂದರೆ 5 ಕೋಟಿ ಮತದಾರರಿಗೆ 30 ಸಾವಿರ ಕೋಟಿ ಹಣ ನೀಡುವ ಆಮಿಷ ನೀಡಲಾಗಿದೆ ಎಂದು ಕಾಂಗ್ರೆಸ್ ಆರೋಪ ಮಾಡಿದೆ.
BIGG NEWS: ಫೆ 13ರಿಂದ ಬೆಂಗಳೂರು ಏರ್ ಶೋ; ಟಿಕೆಟ್ ದರ ಎಷ್ಟು? ಇಲ್ಲಿದೆ ಮಾಹಿತಿ
Job Alert : ಪಶುವೈದ್ಯಕೀಯ, ಮೀನುಗಾರಿಕೆ ವಿಜ್ಞಾನಗಳ ವಿವಿಯಲ್ಲಿ ಬೋಧಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ