ಬೆಂಗಳೂರು: ಬಿಜೆಪಿ ನಾಯಕರು ಚುನಾವಣಾ ಅಕ್ರಮವೆಸಗಿದ್ದಾರೆಂದು ಆರೋಪಿಸಿ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ಕಾಂಗ್ರೆಸ್ ನಾಯಕರು ದೂರು ನೀಡಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ರಾಜ್ಯ ಬಿಜೆಪಿ ಘಟಕ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ದೂರು ದಾಖಲಾಗಿದೆ.ಶಾಸಕ ರಮೇಶ್ ಜಾರಕಿಹೋಳಿ ಒಬ್ಬ ಮತದಾರರಿಗೆ 6 ಸಾವಿರ ರೂಪಾಯಿ ನೀಡುತ್ತೇವೆ ಎಂದಿದ್ದಾರೆ. ಅಂದರೆ 5 ಕೋಟಿ ಮತದಾರರಿಗೆ 30 ಸಾವಿರ ಕೋಟಿ ಹಣ ನೀಡುವ ಆಮಿಷ ನೀಡಲಾಗಿದೆ ಎಂದು … Continue reading BREAKING NEWS: ಬಿಜೆಪಿಯವರು ಚುನಾವಣಾ ಅಕ್ರಮವೆಸಗಿರುವ ಆರೋಪ: ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ಕಾಂಗ್ರೆಸ್ ನಾಯಕರು ದೂರು
Copy and paste this URL into your WordPress site to embed
Copy and paste this code into your site to embed