BREAKING NEWS: ಮತದಾರರ ಪಟ್ಟಿ ನವೀಕರಣಕ್ಕೆ ನೀಡಿದ್ದ ಅನುಮತಿ ದುರ್ಬಳಕೆ; ಬಿಜೆಪಿ ವಿರುದ್ಧ ಕಾಂಗ್ರೆಸ್‌ ನಾಯಕರ ವಾಗ್ದಾಳಿ

ಬೆಂಗಳೂರು: ಮತದಾರರ ಪಟ್ಟಿ ನವೀಕರಣಕ್ಕೆ ನೀಡಿದ್ದ ಅನುಮತಿ ದುರ್ಬಳಕೆ ವಿಚಾರಕ್ಕೆ ಸಂಬಂಧಿಸಿ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರಾದ ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೇವಾಲ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿ ನಡೆಸಿದ್ದಾರೆ. BREAKING NEWS: ಮತದಾರರ ಪಟ್ಟಿ ನವೀಕರಣಕ್ಕೆ ನೀಡಿದ್ದ ಅಧಿಕಾರ ದುರ್ಬಳಕೆ: ಸಿಎಂ ರಾಜೀನಾಮೆಗೆ ಕಾಂಗ್ರೆಸ್‌ ಒತ್ತಾಯ   ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 40% ಕಮಿಷನ್​ ಸರ್ಕಾರ ಭ್ರಷ್ಟಾಚಾರದ ರಾಜಧಾನಿಯಾಗುತ್ತಿದೆ. ಕೇವಲ ಗುತ್ತಿಗೆಯಲ್ಲಿ ಮಾತ್ರವಲ್ಲ, … Continue reading BREAKING NEWS: ಮತದಾರರ ಪಟ್ಟಿ ನವೀಕರಣಕ್ಕೆ ನೀಡಿದ್ದ ಅನುಮತಿ ದುರ್ಬಳಕೆ; ಬಿಜೆಪಿ ವಿರುದ್ಧ ಕಾಂಗ್ರೆಸ್‌ ನಾಯಕರ ವಾಗ್ದಾಳಿ