BIG BREAKING: ‘ವಿಪಕ್ಷ ನಾಯಕ ಆರ್.ಅಶೋಕ್’ ವಿರುದ್ಧ ‘ಭೂ ಹಗರಣ’ಗಳ ದಾಖಲೆ ಬಿಡುಗಡೆ ಮಾಡಿದ ‘ಕಾಂಗ್ರೆಸ್ ಸಚಿವ’ರು

ಬೆಂಗಳೂರು: ಬಿಜೆಪಿ ವಿಪಕ್ಷ ನಾಯಕ ಆರ್ ಅಶೋಕ್ ವಿರುದ್ಧ ಹಗರಣಗಳ ದಾಖಲೆಯನ್ನು ಗೃಹ ಸಚಿವ ಡಾ.ಜಿ ಪರಮೇಶ್ವರ್, ಕೃಷ್ಣಬೈರೇಗೌಡ ಹಾಗೂ ಸಚಿವ ಹೆಚ್.ಕೆ ಪಾಟೀಲ್ ಅವರು ಬಿಡುಗಡೆ ಮಾಡಿದ್ದಾರೆ. ಈ ಮೂಲಕ ಸ್ಪೋಟಕ ಬಾಂಬ್ ಸಿಡಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಸಚಿವರ ಜಂಟಿ ಮಾಧ್ಯಮಗೋಷ್ಠಿಯ ಮಾತನಾಡಿದಂತ ಗೃಹ ಸಚಿವ ಪರಮೇಶ್ವರ್ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಗೆ ಪರಿಹಾರವಾಗಿ ಬಂದಿದ್ದ 14 ನಿವೇಶನಗಳನ್ನು ವಾಪಸ್ ನೀಡಲಾಗಿದೆ. ಈ ಬಗ್ಗೆ ವಿರೋಧ ಪಕ್ಷದ ನಾಯಕರು ಬೇರೆ ಅರ್ಥ ಕಲ್ಪಿಸಿ, … Continue reading BIG BREAKING: ‘ವಿಪಕ್ಷ ನಾಯಕ ಆರ್.ಅಶೋಕ್’ ವಿರುದ್ಧ ‘ಭೂ ಹಗರಣ’ಗಳ ದಾಖಲೆ ಬಿಡುಗಡೆ ಮಾಡಿದ ‘ಕಾಂಗ್ರೆಸ್ ಸಚಿವ’ರು