BIG NEWS: ‘ಸಿಎಂ ಬದಲಾವಣೆ ಹೇಳಿಕೆ’ಗಳಿಗೆ ಬ್ರೇಕ್ ಹಾಕಿ: ‘ಎಐಸಿಸಿ ಅಧ್ಯಕ್ಷ ಖರ್ಗೆ’ಗೆ ‘ಕಾಂಗ್ರೆಸ್ ಮುಖಂಡ’ರು ಪತ್ರ

ಬೆಂಗಳೂರು: ಪಕ್ಷದ ನಿಯಮ ಉಲ್ಲಂಘಿಸಿ ಸಚಿವರು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿತನದ ಬಗ್ಗೆ ಬಹಿರಂಗ ಹೇಳಿಕೆ ನೀಡುತ್ತಿದ್ದು, ಇಂಥ ಚರ್ಚೆಗೆ ತಡೆ ಹಾಕುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಶಾಸಕರಾದಂತ ಮಂಜುನಾಥ್ ಬಂಡಾರಿ ಹಾಗೂ ದಿನೇಶ್ ಗೂಳಿಗೌಡ ಪತ್ರ ಬರೆದು ಮನವಿ ಮಾಡಿದ್ದಾರೆ. ಈ ಕುರಿತಂತೆ ಎಐಸಿಸಿ ಅಧ್ಯಕ್ಷರಿಗೆ ಪತ್ರ ಬರೆದಿರುವಂತ ಅವರು, ಕಾಂಗ್ರೆಸ್‌ ಪಕ್ಷವು ರಾಜ್ಯದ ಕಳೆದ 34 ವರ್ಷಗಳ ಇತಿಹಾಸದಲ್ಲಿಯೇ ಅತಿ ಹೆಚ್ಚು ಮತಗಳನ್ನು ಗಳಿಸಿ, 2023ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ದಾಖಲೆ ಬರೆದಿತ್ತು. ಶೇ. … Continue reading BIG NEWS: ‘ಸಿಎಂ ಬದಲಾವಣೆ ಹೇಳಿಕೆ’ಗಳಿಗೆ ಬ್ರೇಕ್ ಹಾಕಿ: ‘ಎಐಸಿಸಿ ಅಧ್ಯಕ್ಷ ಖರ್ಗೆ’ಗೆ ‘ಕಾಂಗ್ರೆಸ್ ಮುಖಂಡ’ರು ಪತ್ರ