ದೇವೇಗೌಡರನ್ನು ಕಾಂಗ್ರೆಸ್ ಪ್ರಧಾನಿ ಮಾಡಿದೆ, ಆದ್ರೂ ಕಣ್ಣೀರು ಯಾಕೆ ಹಾಕುತ್ತಿದ್ದಾರೋ ಗೊತ್ತಿಲ್ಲ: ಡಿಕೆಶಿ

ಬೆಂಗಳೂರು : “ದೇವೇಗೌಡರು ಕಣ್ಣೀರು ಹಾಕುವಂತೆ ಯಾರು ಏನು ಮಾಡಿದ್ದಾರೆ? ಅವರನ್ನು ಕಾಂಗ್ರೆಸ್ ಪಕ್ಷ ಪ್ರಧಾನಿ ಮಾಡಿದೆ. ಆದರೂ ಕಣ್ಣೀರು ಯಾಕೆ ಹಾಕುತ್ತಿದ್ದಾರೆ ಗೊತ್ತಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಸಿಕೆ ಪಕ್ಷದ ಅಧ್ಯಕ್ಷರು ಹಾಗೂ ಸಂಸದರಾದ ತೋಳ್ಕಪ್ಪಿಯನ್ ತಿರುಮವಳವನ್ ಅವರು ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಸದಾಶಿವನಗರ ನಿವಾಸಕ್ಕೆ ಮಂಗಳವಾರ ಭೇಟಿ ನೀಡಿ ಕಾಂಗ್ರೆಸ್ ಪಕ್ಷ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬೆಂಬಲ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಉತ್ತರಿಸಿದರು. ಈ ವಯಸ್ಸಿನಲ್ಲಿ … Continue reading ದೇವೇಗೌಡರನ್ನು ಕಾಂಗ್ರೆಸ್ ಪ್ರಧಾನಿ ಮಾಡಿದೆ, ಆದ್ರೂ ಕಣ್ಣೀರು ಯಾಕೆ ಹಾಕುತ್ತಿದ್ದಾರೋ ಗೊತ್ತಿಲ್ಲ: ಡಿಕೆಶಿ