ರಾಜೀವ್ ಗಾಂಧಿ ಹಂತಕರ ಬಿಡುಗಡೆಯ ಬಗ್ಗೆ ಕಾಂಗ್ರೆಸ್ನಿಂದ ಮಹತ್ವದ ಹೇಳಿಕೆ | Rajiv Gandhi Assassination:
ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿಗಳನ್ನು ಬಿಡುಗಡೆ ಮಾಡುವ ಆದೇಶದ ಬಗ್ಗೆ ಕಾಂಗ್ರೆಸ್ ಅಸಮಾಧಾನ ವ್ಯಕ್ತಪಡಿಸಿದೆ. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹಂತಕರನ್ನು ಬಿಡುಗಡೆ ಮಾಡುವ ಸುಪ್ರೀಂ ಕೋರ್ಟ್ನ ನಿರ್ಧಾರವು ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ, ಸಂಪೂರ್ಣವಾಗಿ ತಪ್ಪು ಎಂದು ಕಾಂಗ್ರೆಸ್ ಹೇಳಿದೆ. ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್ ಮಾತನಾಡಿ, ಸುಪ್ರೀಂ ಕೋರ್ಟ್ ದೇಶದ ಸ್ಫೂರ್ತಿಗೆ ಅನುಗುಣವಾಗಿ ನಡೆದುಕೊಳ್ಳದಿರುವುದು ದುರದೃಷ್ಟಕರ ಅಂ ತಹೇಳಿದೆ. ನವದೆಹಲಿ: ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ … Continue reading ರಾಜೀವ್ ಗಾಂಧಿ ಹಂತಕರ ಬಿಡುಗಡೆಯ ಬಗ್ಗೆ ಕಾಂಗ್ರೆಸ್ನಿಂದ ಮಹತ್ವದ ಹೇಳಿಕೆ | Rajiv Gandhi Assassination:
Copy and paste this URL into your WordPress site to embed
Copy and paste this code into your site to embed