ರಾಹುಲ್ ಗಾಂಧಿ ಅಸ್ತಿತ್ವಕ್ಕಾಗಿ ಕಾಂಗ್ರೆಸ್ ಪಾದಯಾತ್ರೆ – CM ಬಸವರಾಜ ಬೊಮ್ಮಾಯಿ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಜನ ಸಂಕಲ್ಪ ಯಾತ್ರೆಗೆ ರಾಯಚೂರು ತಾಲೂಕಿನ ಗಿಲೆಸುಗೂರು ಗ್ರಾಮದಲ್ಲಿ ಅದ್ದೂರಿ ಚಾಲನೆ ದೊರೆಯಿತು.  ಬೃಹತ್ ಸಮಾವೇಶದಲ್ಲಿ ಮರದಿಂದ ಭತ್ತವನ್ನು ಸುರಿಯುವ ಮೂಲಕ ಜನ ಸಂಕಲ್ಪ ಯಾತ್ತೆಗೆ ಚಾಲನೆ ನೀಡಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ಅಸ್ತಿತ್ವ ಉಳಿಸಿಕೊಳ್ಳಲು ಪಾದಯಾತ್ರೆ ಮಾಡುತ್ತಿದ್ದಾರೆ ಎಂದು  ಹೇಳಿದರು. WATCH VIDEO : ಅಬ್ಬಬ್ಬಾ.. ಮೈ ನವಿರೇಳಿಸುವ ಮುಂಗುಸಿ-ನಾಗರಹಾವಿನ ಕಾದಾಟ..ನೀವು ನೋಡಿ ‘ವಿರೋಧ ಪಕ್ಷದ … Continue reading ರಾಹುಲ್ ಗಾಂಧಿ ಅಸ್ತಿತ್ವಕ್ಕಾಗಿ ಕಾಂಗ್ರೆಸ್ ಪಾದಯಾತ್ರೆ – CM ಬಸವರಾಜ ಬೊಮ್ಮಾಯಿ