11 ಮಸೂದೆಗಳನ್ನು ವಾಪಸ್‌ ಕಳಿಸಿದ ರಾಜ್ಯಪಾಲರ ಕ್ರಮಕ್ಕೆ ‘ಕಾಂಗ್ರೆಸ್ ಶಾಸಕ’ರು ಗರಂ: ಕಾನೂನು ಹೋರಾಟದ ಎಚ್ಚರಿಕೆ

ಬೆಂಗಳೂರು: ಜನರ ವಿಶ್ವಾಸ ಗಳಿಸಿ, ಜನಪ್ರಿಯವಾದ ಸರ್ಕಾರದ ಕಾರ್ಯಚಟುವಟಿಕೆಗೆ ಅಡಿಗಡಿಗೂ ಅಡ್ಡಿ ಮಾಡುತ್ತಿರುವ ರಾಜ್ಯಪಾಲರ ಕ್ರಮ ರಾಜಕೀಯ ಪ್ರೇರಿತ ಎಂದು ಆರೋಪಿಸಿರುವ ಕಾಂಗ್ರೆಸ್‌ ಶಾಸಕರು, ಉಭಯ ಸದನಗಳಲ್ಲಿ ಅಂಗೀಕಾರವಾದ ಮಸೂದೆಗಳನ್ನು ವಾಪಸ್‌ ಮಾಡಿರುವ ರಾಜ್ಯಪಾಲರ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿ, ತೀವ್ರವಾಗಿ ಖಂಡಿಸಿದ್ದಾರೆ. ಕಾಂಗ್ರೆಸ್‌ ಶಾಸಕರಾದ ಮಂಜುನಾಥ ಭಂಡಾರಿ, ಎಸ್.ರವಿ, ಅನಿಲ್ ಕುಮಾರ್‌, ರಾಜೇಂದ್ರ ರಾಜಣ್ಣ, ದಿನೇಶ್ ಗೂಳಿಗೌಡ, ಸುನಿಲ್ ಗೌಡ ಪಾಟೀಲ್‌, ಚಂದ್ರಶೇಖರ ಪಾಟೀಲ, ಚೆನ್ನರಾಜು, ಮಧು ಮಾದೇಗೌಡ, ಡಾ.ತಿಮ್ಮಯ್ಯ, ರಾಮೋಜಿ ಗೌಡ, DT ಶ್ರೀನಿವಾಸ, ಶರಣಗೌಡ … Continue reading 11 ಮಸೂದೆಗಳನ್ನು ವಾಪಸ್‌ ಕಳಿಸಿದ ರಾಜ್ಯಪಾಲರ ಕ್ರಮಕ್ಕೆ ‘ಕಾಂಗ್ರೆಸ್ ಶಾಸಕ’ರು ಗರಂ: ಕಾನೂನು ಹೋರಾಟದ ಎಚ್ಚರಿಕೆ