BREAKING: ಕಾಂಗ್ರೆಸ್ ಕಾರ್ಯಕರ್ತರಿಂದಲೇ ‘ಕಾಂಗ್ರೆಸ್ MLC ಶರಣಗೌಡ ಬಯ್ಯಾಪುರ’ ಮೇಲೆ ಹಲ್ಲೆಗೆ ಯತ್ನ
ರಾಯಚೂರು: ಕಾಂಗ್ರೆಸ್ ವಿಧಾನಪರಿಷತ್ ಸದಸ್ಯ ಶರಣಗೌಡ ಬಯ್ಯಾಪುರ ಎಂಬುವರ ಮೇಲೆ ಕಾಂಗ್ರೆಸ್ ಕಾರ್ಯಕರ್ತರೇ ಹಲ್ಲೆಗೆ ಯತ್ನ ನಡೆಸಿದ್ದಾರೆ. ಈ ವೇಳೆಯಲ್ಲಿ ಹಲ್ಲೆಗೆ ಯತ್ನಿಸಿದಂತ ಅವರ ಆಪ್ತ, ಕಾಂಗ್ರೆಸ್ ಕಾರ್ಯಕರ್ತನನ್ನು ಸ್ಥಳದಲ್ಲಿದ್ದಂತ ಸಾರ್ವಜನಿಕರು ಥಳಿಸಿದ್ದಾರೆ. ರಾಯಚೂರಿನ ಗೋರೆಬಾಳ ಗ್ರಾಮದಲ್ಲಿ ವಿಧಾನಪರಿಷತ್ ಸದಸ್ಯ ಶರಣಗೌಡ ಬಯ್ಯಾಪುರ ಅವರ ಕಾರನ್ನು ಕಾಂಗ್ರೆಸ್ ಕಾರ್ಯಕರ್ತರೇ ಅಡ್ಡಗಟ್ಟಿದ್ದಾರೆ. ಲಿಂಗಸಗೂರು ಬ್ಲಾಕ್ ಅಧ್ಯಕ್ಷ ಗೋವಿಂದ್ ನಾಯಕ್ ಯಾರೆಂದು ಗೊತ್ತಿಲ್ಲ ಎಂಬುದಾಗಿ ಹೇಳಿದಂತ ವಿಧಾನ ಪರಿಷತ್ ಸದಸ್ಯ ಶರಣಗೌಡ ಬಯ್ಯಾಪುರ ಅವರನ್ನು ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ. … Continue reading BREAKING: ಕಾಂಗ್ರೆಸ್ ಕಾರ್ಯಕರ್ತರಿಂದಲೇ ‘ಕಾಂಗ್ರೆಸ್ MLC ಶರಣಗೌಡ ಬಯ್ಯಾಪುರ’ ಮೇಲೆ ಹಲ್ಲೆಗೆ ಯತ್ನ
Copy and paste this URL into your WordPress site to embed
Copy and paste this code into your site to embed