Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಚೀನಾ ವಿಜ್ಞಾನಿಗಳ ಕೈಚಳಕ: ಹುಟ್ಟಿದೆ ಜಗತ್ತಿನ ಮೊದಲ ‘ಬೋನ್-ಲೆಸ್’ ಮೀನು!

02/01/2026 6:56 AM

SHOCKING : ಹೃದಯವಿದ್ರಾವಕ ಘಟನೆ : ಮೂವರು ಅಪ್ರಾಪ್ತ ಮಕ್ಕಳನ್ನು ಕೊಂದು ತಂದೆಯೂ ಆತ್ಮಹತ್ಯೆ.!

02/01/2026 6:50 AM

ರಾತ್ರಿಯ ಸಮಯದಲ್ಲಿ ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡಲು ಉತ್ತಮ ನಿದ್ರೆ ಭಂಗಿ ಯಾವುದು?

02/01/2026 6:50 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಡಾ.ಅಂಬೇಡ್ಕರ್ ಅವರನ್ನು ನಿರಂತರವಾಗಿ ನೋಯಿಸಿ, ವಂಚಿಸಿದ ಕಾಂಗ್ರೆಸ್ ಪಕ್ಷ: ಛಲವಾದಿ ನಾರಾಯಣಸ್ವಾಮಿ
KARNATAKA

ಡಾ.ಅಂಬೇಡ್ಕರ್ ಅವರನ್ನು ನಿರಂತರವಾಗಿ ನೋಯಿಸಿ, ವಂಚಿಸಿದ ಕಾಂಗ್ರೆಸ್ ಪಕ್ಷ: ಛಲವಾದಿ ನಾರಾಯಣಸ್ವಾಮಿ

By kannadanewsnow0920/12/2024 7:45 PM

ಬೆಳಗಾವಿ: ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ಪಕ್ಷ ನಿರಂತರವಾಗಿ ನೋಯಿಸಿ, ವಂಚಿಸಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆರೋಪಿಸಿದರು.

ಇಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್, ಡಾ. ಅಂಬೇಡ್ಕರ್ ಅವರ ಹೇಳಿಕೆಗಳನ್ನು ವಿರೋಧಿಸಿದ್ದಲ್ಲದೆ ಖಂಡಿಸುತ್ತ ಬಂದಿದೆ. ಬಾಬಾ ಸಾಹೇಬರು ದಲಿತರಿಗೆ ಪ್ರತ್ಯೇಕ ಇಲೆಕ್ಟೊರೇಟ್ ಬೇಕೆಂದು ಬ್ರಿಟಿಷರನ್ನು ಕೇಳಿದಾಗ ಕಾಂಗ್ರೆಸ್ಸಿಗರು ಅದನ್ನು ವಿರೋಧಿಸಿದ್ದರು; ಚುನಾವಣೆಗಳಲ್ಲಿ ಅವರು ನಿಂತಾಗ ಕೂಡ ಅವರನ್ನು ನೆಹರೂ ಅವರು ಗುಂಪು ಕಟ್ಟಿಕೊಂಡು ಸೋಲಿಸಿದ್ದರು ಎಂದು ಗಮನ ಸೆಳೆದರು.

ಅಂಥ ಮೇಧಾವಿ ವ್ಯಕ್ತಿ ಸಂವಿಧಾನ ಬರೆದ ಮೇಲೂ ಈ ದೇಶದಲ್ಲಿ ಅವರು ಬರೆದ ಸಂವಿಧಾನ ಜಮ್ಮು-ಕಾಶ್ಮೀರದಲ್ಲಿ ಜಾರಿಯಲ್ಲಿ ಇರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಇವತ್ತು ಸಂವಿಧಾನವನ್ನು ಜತೆಯಲ್ಲಿ ಇಟ್ಟುಕೊಂಡು ಓಡಾಡುವುದು ನಾಟಕವಲ್ಲದೇ ಇನ್ನೇನು ಎಂದು ಪ್ರಶ್ನಿಸಿದರು.

ಮೊದಲಿನಿಂದ ರಾಹುಲ್ ಗಾಂಧಿ, ಇತರ ಕಾಂಗ್ರೆಸ್ಸಿಗರು ಸಂವಿಧಾನದ ಪ್ರತಿಯನ್ನು ಯಾಕೆ ಕೈಯಲ್ಲಿ ಹಿಡಿದಿಲ್ಲ? ಇವತ್ತು ನಮಗೆ ಸ್ವಾತಂತ್ರ್ಯ ಬಂದಿದೆಯೇ ಎಂದು ಕೇಳಿದರು. ಸಂವಿಧಾನ ಪ್ರದರ್ಶನ ಕೇವಲ ನಾಟಕ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ದಲಿತರನ್ನು ಸೆಳೆಯಲು, ಓಟ್ ಬ್ಯಾಂಕಿಗಾಗಿ ನೀವು ಅನುಸರಿಸುವ ಕ್ರಮ ಇದೆಂದು ಟೀಕಿಸಿದರು. ಇದನ್ನೇ ಅಮಿತ್ ಶಾ ಅವರು ಎಳೆಎಳೆಯಾಗಿ ಬಿಡಿಸಿ ಹೇಳಿದ್ದಾರೆ. ಅಮಿತ್ ಶಾ ಅವರು ಹೇಳಿದ್ದು ನೂರಕ್ಕೆ ನೂರು ಸತ್ಯ ಇದೆ. ಕಾಂಗ್ರೆಸ್ ದಲಿತ ವಿರೋಧಿ; ಕಾಂಗ್ರೆಸ್ ಪಕ್ಷ ಡಾ. ಅಂಬೇಡ್ಕರರ ವಿರೋಧಿ ಎಂದು ನಾನೂ ಹೇಳುವೆ. ಇದು ಬೇಕಿದ್ದರೆ ವೈರಲ್ ಆಗಲಿ ಎಂದು ಸವಾಲೆಸೆದರು.

ಕ್ರಿಸ್ ಮಸ್ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಸಂಚಾರ

ಮಲೆನಾಡಲ್ಲಿ ‘ಹೊಸ ವರ್ಷ ಆಚರಣೆ’ ಆಸೆ ಇದೆಯೇ? ಇಲ್ಲಿದೆ ಸುವರ್ಣಾವಕಾಶ | Malnad Karnival New Year Celebration

Share. Facebook Twitter LinkedIn WhatsApp Email

Related Posts

ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿ ಮೊಬೈಲ್ ಆಧಾರಿತ ಹಾಜರಾತಿ ಕಡ್ಡಾಯ : ಸರ್ಕಾರ ಮಹತ್ವದ ಆದೇಶ

02/01/2026 6:25 AM1 Min Read

BIG NEWS : ರಾಜ್ಯದ ಗ್ರಾ.ಪಂ. ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : `ಭವಿಷ್ಯ ನಿಧಿ ಯೋಜನೆ’ ಸೌಲಭ್ಯ ಜಾರಿಗೊಳಿಸಿ ಸರ್ಕಾರ ಆದೇಶ!

02/01/2026 6:17 AM1 Min Read

BREAKING : ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಗಲಾಟೆ ಕೇಸ್ : ಶಾಸಕ ಜನಾರ್ದನ ರೆಡ್ಡಿ, ಶ್ರೀರಾಮುಲು ಸೇರಿ 11 ಜನರ ವಿರುದ್ಧ `FIR’ ದಾಖಲು.!

02/01/2026 6:12 AM1 Min Read
Recent News

ಚೀನಾ ವಿಜ್ಞಾನಿಗಳ ಕೈಚಳಕ: ಹುಟ್ಟಿದೆ ಜಗತ್ತಿನ ಮೊದಲ ‘ಬೋನ್-ಲೆಸ್’ ಮೀನು!

02/01/2026 6:56 AM

SHOCKING : ಹೃದಯವಿದ್ರಾವಕ ಘಟನೆ : ಮೂವರು ಅಪ್ರಾಪ್ತ ಮಕ್ಕಳನ್ನು ಕೊಂದು ತಂದೆಯೂ ಆತ್ಮಹತ್ಯೆ.!

02/01/2026 6:50 AM

ರಾತ್ರಿಯ ಸಮಯದಲ್ಲಿ ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡಲು ಉತ್ತಮ ನಿದ್ರೆ ಭಂಗಿ ಯಾವುದು?

02/01/2026 6:50 AM

ನ್ಯೂಯಾರ್ಕ್ ನ ಮೊದಲ ಮುಸ್ಲಿಂ ಮೇಯರ್ ಆಗಿ ‘ಜೊಹ್ರಾನ್ ಮಮ್ದಾನಿ’ ಪ್ರಮಾಣವಚನ ಸ್ವೀಕಾರ

02/01/2026 6:43 AM
State News
KARNATAKA

ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿ ಮೊಬೈಲ್ ಆಧಾರಿತ ಹಾಜರಾತಿ ಕಡ್ಡಾಯ : ಸರ್ಕಾರ ಮಹತ್ವದ ಆದೇಶ

By kannadanewsnow5702/01/2026 6:25 AM KARNATAKA 1 Min Read

ಬೆಂಗಳೂರು : ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯು ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಮೊಬೈಲ್ ಆಧಾರಿತ ಹಾಜರಾತಿಯನ್ನು ಕಡ್ಡಾಯವಾಗಿ…

BIG NEWS : ರಾಜ್ಯದ ಗ್ರಾ.ಪಂ. ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : `ಭವಿಷ್ಯ ನಿಧಿ ಯೋಜನೆ’ ಸೌಲಭ್ಯ ಜಾರಿಗೊಳಿಸಿ ಸರ್ಕಾರ ಆದೇಶ!

02/01/2026 6:17 AM

BREAKING : ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಗಲಾಟೆ ಕೇಸ್ : ಶಾಸಕ ಜನಾರ್ದನ ರೆಡ್ಡಿ, ಶ್ರೀರಾಮುಲು ಸೇರಿ 11 ಜನರ ವಿರುದ್ಧ `FIR’ ದಾಖಲು.!

02/01/2026 6:12 AM

BIG NEWS: ರಾಜ್ಯದ ‘ಗ್ರಾಮೀಣ ಜನತೆ’ಗೆ ಗುಡ್ ನ್ಯೂಸ್: ಈ ಕಟ್ಟಡಗಳಿಗೆ ‘OC’ ವಿನಾಯ್ತಿ ನೀಡಿ ಸರ್ಕಾರ ಅಧಿಕೃತ ಆದೇಶ

02/01/2026 5:46 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.