‘ಕಾಂಗ್ರೆಸ್ ಪಕ್ಷ’ದವರು ರೈತರು, ವಿದ್ಯಾರ್ಥಿಗಳು, ದಲಿತರಿಗೆ ‘ಚಂಬು’ ಕೊಟ್ಟಿದ್ದಾರೆ: ಬೊಮ್ಮಾಯಿ ಕಿಡಿಕಿಡಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಪೂರ್ವ ಸಿದ್ದತೆ ಇಲ್ಲದ ಗ್ಯಾರೆಂಟಿ ಹೆಸರಿನಲ್ಲಿ ರಾಜ್ಯವನ್ನು ದಿವಾಳಿ ಮಾಡಿದ್ದು, ಆರ್ಥಿಕ ವಿಚಾರದಲ್ಲಿ ಹತಾಶರಾಗಿ ತೀರ ಕೆಳಮಟ್ಟಕ್ಕೆ ಇಳಿದಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಹತ್ತು ವರ್ಷದ ಎನ್ ಡಿ ಎ ಆಡಳಿತದಲ್ಲಿ ಸಾಕಷ್ಟು ಬದಲಾವಣೆ ಆಗಿದೆ. ವಿಪತ್ತು ನಿರ್ವಹಣಾ ಮಾನದಂಡ ಬದಲಾಗಿದೆ. ಕೇಂದ್ರದಿಂದ ರಾಜ್ಯಕ್ಕೆ ಬರುವ ತೆರಿಗೆ ಪಾಲಿನ‌ ಹಣ … Continue reading ‘ಕಾಂಗ್ರೆಸ್ ಪಕ್ಷ’ದವರು ರೈತರು, ವಿದ್ಯಾರ್ಥಿಗಳು, ದಲಿತರಿಗೆ ‘ಚಂಬು’ ಕೊಟ್ಟಿದ್ದಾರೆ: ಬೊಮ್ಮಾಯಿ ಕಿಡಿಕಿಡಿ