‘ಕಾಂಗ್ರೆಸ್ ಪಕ್ಷ’ದವರು ನಿಜಬಣ್ಣವನ್ನು ಮತ್ತೊಮ್ಮೆ ದೇಶದ ಮುಂದೆ ತೆರೆದಿಟ್ಟಿದ್ದಾರೆ – ಬಿ.ವೈ.ವಿಜಯೇಂದ್ರ

ಬೆಂಗಳೂರು: ಕಾಂಗ್ರೆಸ್ ಪಕ್ಷದವರು ತಮ್ಮ ನಿಜಬಣ್ಣವನ್ನು ಮತ್ತೊಮ್ಮೆ ದೇಶದ ಮುಂದೆ ತೆರೆದಿಟ್ಟಿದ್ದಾರೆ ಎಂದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಪ್ರತಿಕ್ರಿಯೆ ನೀಡಿದರು. ನಗರದ ಹೋಟೆಲ್ ರಮಾಡದಲ್ಲಿ ಇಂದು ತಮ್ಮ ನೇತೃತ್ವದಲ್ಲಿ ನಡೆದ ಲೋಕಸಭಾ ಚುನಾವಣೆ 2024ರ ಸಿದ್ಧತಾ ಸಭೆಯ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ ಪ್ರಶ್ನೆಗಳಿಗೆ ಉತ್ತರಿಸಿದರು. ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯ ಕಾರ್ಯಕ್ರಮಕ್ಕೆ ತಾವು ಹೋಗುವುದಿಲ್ಲ ಎಂಬ ತೀರ್ಮಾನವನ್ನು ಕಾಂಗ್ರೆಸ್ ಪಕ್ಷ ತೆಗೆದುಕೊಂಡಿದ್ದು, ಬಿಜೆಪಿಗೆ ಇದು ಆಶ್ಚರ್ಯಕರ … Continue reading ‘ಕಾಂಗ್ರೆಸ್ ಪಕ್ಷ’ದವರು ನಿಜಬಣ್ಣವನ್ನು ಮತ್ತೊಮ್ಮೆ ದೇಶದ ಮುಂದೆ ತೆರೆದಿಟ್ಟಿದ್ದಾರೆ – ಬಿ.ವೈ.ವಿಜಯೇಂದ್ರ