‘ಕಾಂಗ್ರೆಸ್ ಪಕ್ಷ’ ಪ್ರತಿ ಹಂತದಲ್ಲೂ ಭಯೋತ್ಪಾದನೆಯನ್ನು ವಿರೋಧ ಮಾಡಿದೆ – ಡಿಕೆಶಿ

ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷ ಭಯೋತ್ಪಾನೆಯಿಂದ ನಮ್ಮ ನಾಯಕರನ್ನು ಕಳೆದುಕೊಂಡಿದ್ದೇವೆ. ನಾವು ಪ್ರತಿ ಹಂತದಲ್ಲಿಯೂ ಭಯೋತ್ಪಾದನೆಯನ್ನು ವಿರೋಧ ಮಾಡುತ್ತೇವೆ ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಇಂದು ಕುಕ್ಕರ್ ಬ್ಲಾಸ್ಟ್ ವಿಚಾರವಾಗಿ ತಮ್ಮ ಹೇಳಿಕೆಗೆ ಬಿಜೆಪಿ ಪ್ರತಿಭಟನೆ ವಿಚಾರವಾಗಿ ಕೇಳಿದಾಗ, ‘ಯಾರು ಏನಾದರೂ ಪ್ರತಿಭಟನೆ ಮಾಡಲಿ, ನನ್ನ ಹೆಸರು ಪ್ರಚಾರ ಮಾಡಲಿ. ಭಯೋತ್ಪಾದನೆಯಿಂದ ನಾವು ನಮ್ಮ ನಾಯಕರುಗಳನ್ನು ಕಳೆದುಕೊಂಡಿದ್ದೇವೆ. ಕಾಂಗ್ರೆಸ್ ಪಕ್ಷ ಪ್ರತಿ ಹಂತದಲ್ಲೂ ಭಯೋತ್ಪಾದನೆಯನ್ನು ವಿರೋಧ ಮಾಡಿಕೊಂಡು, ದಮನ ಮಾಡಿಕೊಂಡು ಬಂದಿದೆ. ನಾವು … Continue reading ‘ಕಾಂಗ್ರೆಸ್ ಪಕ್ಷ’ ಪ್ರತಿ ಹಂತದಲ್ಲೂ ಭಯೋತ್ಪಾದನೆಯನ್ನು ವಿರೋಧ ಮಾಡಿದೆ – ಡಿಕೆಶಿ